ಆಹಾರ ಕಿಟ್ ವಿತರಣೆ ವೇಳೆ ನೂಕುನುಗ್ಗಲು; ಕಾಲ್ತುಳಿತಕ್ಕೆ ಒಳಗಾದ ವೃದ್ಧೆಯರು

ಆಹಾರ ಕಿಟ್ ವಿತರಣೆ ವೇಳೆ ನೂಕುನುಗ್ಗಲು; ಕಾಲ್ತುಳಿತಕ್ಕೆ ಒಳಗಾದ ವೃದ್ಧೆಯರು

Published : Jun 02, 2020, 06:24 PM IST

ದಾವಣಗೆರೆಯ ಜಗಳೂರಿನಲ್ಲಿ ಆಹಾರ ಕಿಟ್‌ಗೆ ನೂಕು ನುಗ್ಗಲು ಉಂಟಾಗಿದೆ.  ನೂಕು ನುಗ್ಗಲು ವೇಳೆ ವೃದ್ಧೆಯರು ಕಾಲ್ತಳಿತಕ್ಕೆ ಒಳಗಾಗಿದ್ದಾರೆ. ಜಗಳೂರು ಪಟ್ಟಣದ ತರಳಬಾಳು ಕೇಂದ್ರದಲ್ಲಿ ಅಹಾರ ಕಿಟ್ ವಿತರಣೆ ವೇಳೆ ಅವಘಢ ಸಂಭವಿಸಿದೆ. 

ಬೆಂಗಳೂರು (ಜೂ. 02): ದಾವಣಗೆರೆಯ ಜಗಳೂರಿನಲ್ಲಿ ಆಹಾರ ಕಿಟ್‌ಗೆ ನೂಕು ನುಗ್ಗಲು ಉಂಟಾಗಿದೆ.  ನೂಕು ನುಗ್ಗಲು ವೇಳೆ ವೃದ್ಧೆಯರು ಕಾಲ್ತಳಿತಕ್ಕೆ ಒಳಗಾಗಿದ್ದಾರೆ. ಜಗಳೂರು ಪಟ್ಟಣದ ತರಳಬಾಳು ಕೇಂದ್ರದಲ್ಲಿ ಅಹಾರ ಕಿಟ್ ವಿತರಣೆ ವೇಳೆ ಅವಘಢ ಸಂಭವಿಸಿದೆ. 

ಅರಸಿಕೆರೆ ಹೋಬಳಿ ಕಲ್ಲುಗುಣಿ ಕ್ರಷರ್ ಮಾಲಿಕರು ಬಡವರಿಗೆ ಕಿಟ್ ವಿತರಣೆ ಮಾಡಿದ್ದಾರೆ. ಗೇಟ್ ತೆರೆಯುತ್ತಿದ್ದಂತೆ 500 ಕ್ಕೂ ಹೆಚ್ಚು ಜನರು ಒಳ ನುಗ್ಗಿದ್ದಾರೆ. ಆಗ ಒಬ್ಬರ ಮೇಲೆ ಇನ್ನೊಬ್ಬರು ಬಿದ್ದಿದ್ದಾರೆ. ವೃದ್ಧೆಯರು ಕಾಲ್ತುಳಿತಕ್ಕೆ ಒಳಗಾಗಿದ್ದಾರೆ. ಅಲ್ಲಿನ ದೃಶ್ಯ ಇಲ್ಲಿದೆ ನೋಡಿ..! 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ