ಆಹಾರ ಕಿಟ್ ವಿತರಣೆ ವೇಳೆ ನೂಕುನುಗ್ಗಲು; ಕಾಲ್ತುಳಿತಕ್ಕೆ ಒಳಗಾದ ವೃದ್ಧೆಯರು

ಆಹಾರ ಕಿಟ್ ವಿತರಣೆ ವೇಳೆ ನೂಕುನುಗ್ಗಲು; ಕಾಲ್ತುಳಿತಕ್ಕೆ ಒಳಗಾದ ವೃದ್ಧೆಯರು

Published : Jun 02, 2020, 06:24 PM IST

ದಾವಣಗೆರೆಯ ಜಗಳೂರಿನಲ್ಲಿ ಆಹಾರ ಕಿಟ್‌ಗೆ ನೂಕು ನುಗ್ಗಲು ಉಂಟಾಗಿದೆ.  ನೂಕು ನುಗ್ಗಲು ವೇಳೆ ವೃದ್ಧೆಯರು ಕಾಲ್ತಳಿತಕ್ಕೆ ಒಳಗಾಗಿದ್ದಾರೆ. ಜಗಳೂರು ಪಟ್ಟಣದ ತರಳಬಾಳು ಕೇಂದ್ರದಲ್ಲಿ ಅಹಾರ ಕಿಟ್ ವಿತರಣೆ ವೇಳೆ ಅವಘಢ ಸಂಭವಿಸಿದೆ. 

ಬೆಂಗಳೂರು (ಜೂ. 02): ದಾವಣಗೆರೆಯ ಜಗಳೂರಿನಲ್ಲಿ ಆಹಾರ ಕಿಟ್‌ಗೆ ನೂಕು ನುಗ್ಗಲು ಉಂಟಾಗಿದೆ.  ನೂಕು ನುಗ್ಗಲು ವೇಳೆ ವೃದ್ಧೆಯರು ಕಾಲ್ತಳಿತಕ್ಕೆ ಒಳಗಾಗಿದ್ದಾರೆ. ಜಗಳೂರು ಪಟ್ಟಣದ ತರಳಬಾಳು ಕೇಂದ್ರದಲ್ಲಿ ಅಹಾರ ಕಿಟ್ ವಿತರಣೆ ವೇಳೆ ಅವಘಢ ಸಂಭವಿಸಿದೆ. 

ಅರಸಿಕೆರೆ ಹೋಬಳಿ ಕಲ್ಲುಗುಣಿ ಕ್ರಷರ್ ಮಾಲಿಕರು ಬಡವರಿಗೆ ಕಿಟ್ ವಿತರಣೆ ಮಾಡಿದ್ದಾರೆ. ಗೇಟ್ ತೆರೆಯುತ್ತಿದ್ದಂತೆ 500 ಕ್ಕೂ ಹೆಚ್ಚು ಜನರು ಒಳ ನುಗ್ಗಿದ್ದಾರೆ. ಆಗ ಒಬ್ಬರ ಮೇಲೆ ಇನ್ನೊಬ್ಬರು ಬಿದ್ದಿದ್ದಾರೆ. ವೃದ್ಧೆಯರು ಕಾಲ್ತುಳಿತಕ್ಕೆ ಒಳಗಾಗಿದ್ದಾರೆ. ಅಲ್ಲಿನ ದೃಶ್ಯ ಇಲ್ಲಿದೆ ನೋಡಿ..! 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!