ಲಾಕ್‌ಡೌನ್ ಸಡಿಲಿಕೆ, ರಸ್ತೆಗಿಳಿದ ವಾಹನಗಳು, ಟ್ರಾಫಿಕ್ ಜಾಮ್‌ ನೋಡಿ ಪೊಲೀಸರೇ ಶಾಕ್‌!

ಲಾಕ್‌ಡೌನ್ ಸಡಿಲಿಕೆ, ರಸ್ತೆಗಿಳಿದ ವಾಹನಗಳು, ಟ್ರಾಫಿಕ್ ಜಾಮ್‌ ನೋಡಿ ಪೊಲೀಸರೇ ಶಾಕ್‌!

Published : May 05, 2020, 12:54 PM ISTUpdated : May 05, 2020, 01:11 PM IST

ಲಾಕ್‌ಡೌನ್ ಸಡಿಲಿಕೆಯಾಗಿದೆ. ವಾಹನಗಳು ರಸ್ತೆಗಿಳಿದಿವೆ. ನಿನ್ನೆ ಒಂದೇ ದಿನ ಟ್ರಾಫಿಕ್ ಜಾಮ್ ನೋಡಿ ಪೊಲೀಸರು ಶಾಕ್ ಆಗಿದಾರೆ. ಹಾಗಾಗಿ ಇಂದು ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಅನವಶ್ಯಕವಾಗಿ ಬರುವವರನ್ನು ಪೊಲೀಸರು ವಾಪಸ್ ಕಳುಹಿಸಿದ್ದಾರೆ. ಬೇರೆ ಬೇರೆ ಜಿಲ್ಲೆಗೆ ತೆರಳಲು ಮೆಜೆಸ್ಟಿಕ್‌ಗೆ ಬರುವವರನ್ನು ಪರಿಶೀಲನೆ ನಡೆಸಲಾಗುತ್ತಿದೆ. ಪ್ರತಿಯೊಬ್ಬರನ್ನು, ಪ್ರತಿಯೊಂದು ವಾಹನವನ್ನು ಪೊಲೀಸರು ಚೆಕ್ ಮಾಡಿ ಬಿಡುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ವರದಿ ಇಲ್ಲಿದೆ ನೋಡಿ!

ಬೆಂಗಳೂರು (ಮೇ. 05): ಲಾಕ್‌ಡೌನ್ ಸಡಿಲಿಕೆಯಾಗಿದೆ. ವಾಹನಗಳು ರಸ್ತೆಗಿಳಿದಿವೆ. ನಿನ್ನೆ ಒಂದೇ ದಿನ ಟ್ರಾಫಿಕ್ ಜಾಮ್ ನೋಡಿ ಪೊಲೀಸರು ಶಾಕ್ ಆಗಿದಾರೆ. ಹಾಗಾಗಿ ಇಂದು ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಅನವಶ್ಯಕವಾಗಿ ಬರುವವರನ್ನು ಪೊಲೀಸರು ವಾಪಸ್ ಕಳುಹಿಸಿದ್ದಾರೆ. ಬೇರೆ ಬೇರೆ ಜಿಲ್ಲೆಗೆ ತೆರಳಲು ಮೆಜೆಸ್ಟಿಕ್‌ಗೆ ಬರುವವರನ್ನು ಪರಿಶೀಲನೆ ನಡೆಸಲಾಗುತ್ತಿದೆ. ಪ್ರತಿಯೊಬ್ಬರನ್ನು, ಪ್ರತಿಯೊಂದು ವಾಹನವನ್ನು ಪೊಲೀಸರು ಚೆಕ್ ಮಾಡಿ ಬಿಡುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ವರದಿ ಇಲ್ಲಿದೆ ನೋಡಿ!

21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ