ಮುಂಜಾನೆ ಬಸ್ ಓಡಾಟಕ್ಕೆ BMTC ಪ್ರಯಾಣಿಕರ ಒತ್ತಾಯ

ಮುಂಜಾನೆ ಬಸ್ ಓಡಾಟಕ್ಕೆ BMTC ಪ್ರಯಾಣಿಕರ ಒತ್ತಾಯ

Suvarna News   | Asianet News
Published : May 26, 2020, 11:32 AM IST

BMTC ಪಾಸ್ ಪಡೆದೇ ಓಡಾಡಬೇಕು ಎನ್ನುವ ನಿಯಮಕ್ಕೆ ಇಂದಿನಿಂದ ಬ್ರೇಕ್ ಬಿದ್ದಿದೆ. ಪ್ರಯಾಣಿಕರ ಒತ್ತಡಕ್ಕೆ ಮಣಿದ BMTC ಈ ನಿರ್ಧಾರಕ್ಕೆ ಬಂದಿದೆ. ಡಿಜೆಟಲ್ ಪೇಮೆಂಟ್ ಮೂಲಕವೂ ಟಿಕೆಟ್ ಖರೀದಿಸಬಹುದಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಮೇ.26): ಇದೀಗ ಬಿಎಂಟಿಸಿ ಬಸ್ ಸೇವೆ ಬೆಳಗ್ಗೆ 7ರಿಂದ ಆರಂಭವಾಗುತ್ತಿದ್ದು, ಪರ ಊರುಗಳಿಂದ ಬರುವವರಿಗೆ ಮನೆ ತಲುಪಲು ಬಹಳ ಹೊತ್ತು ಕಾಯಬೇಕಾಗುತ್ತಿದೆ. ಅದಕ್ಕೆ ಬೇಗ ಸೇವೆ ಆರಂಭಿಸಬೇಕೆಂದು ಪ್ರಯಾಣಿಕರು ಆಗ್ರಹಿಸುತ್ತಿದ್ದಾರೆ

ಇಂದಿನಿಂದ ನಾಲ್ಕು ಸಾವಿರ ಹೆಚ್ಚುವರಿ BMTC ಬಸ್‌ಗಳು ರೋಡಿಗೆ ಇಳಿದಿವೆ. ಇದೀಗ BMTC ಬಸ್ ಪ್ರಯಾಣಿಕರು ಟಿಕೆಟ್ ಪಡೆದು ಬಸ್‌ನಲ್ಲಿ ಸಂಚರಿಸಬಹುದಾಗಿದೆ.

BMTC ಪಾಸ್ ಪಡೆದೇ ಓಡಾಡಬೇಕು ಎನ್ನುವ ನಿಯಮಕ್ಕೆ ಇಂದಿನಿಂದ ಬ್ರೇಕ್ ಬಿದ್ದಿದೆ. ಪ್ರಯಾಣಿಕರ ಒತ್ತಡಕ್ಕೆ ಮಣಿದ BMTC ಈ ನಿರ್ಧಾರಕ್ಕೆ ಬಂದಿದೆ. ಡಿಜೆಟಲ್ ಪೇಮೆಂಟ್ ಮೂಲಕವೂ ಟಿಕೆಟ್ ಖರೀದಿಸಬಹುದಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!