ಕ್ವಾರಂಟೈನ್ ತಪ್ಪಿಸಿಕೊಳ್ಳಲು ನೆರೆ ರಾಜ್ಯದವರ ಖತರ್ನಾಕ್ ಪ್ಲಾನ್; ಏನ್ಮಾಡ್ತಿದ್ದಾರೆ ನೋಡಿ..!

ಕ್ವಾರಂಟೈನ್ ತಪ್ಪಿಸಿಕೊಳ್ಳಲು ನೆರೆ ರಾಜ್ಯದವರ ಖತರ್ನಾಕ್ ಪ್ಲಾನ್; ಏನ್ಮಾಡ್ತಿದ್ದಾರೆ ನೋಡಿ..!

Published : May 26, 2020, 12:00 PM IST

ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಜನ ಏನೇನೋ ಸರ್ಕಸ್ ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ನೆರೆಯ ರಾಜ್ಯಗಳಿಂದ ಕಂಟಕ ಎದುರಾಗುತ್ತಿದೆ. ತಮಿಳುನಾಡು ಆಯ್ತು, ಈಗ ಆಂಧ್ರದ ಜನರ ಸರದಿ. ಇವರು ಕ್ವಾರಂಟೈನ್ ತಪ್ಪಿಸಿಕೊಳ್ಳಲು ಖತರ್ನಾಕ್ ಪ್ಲಾನ್ ಮಾಡುತ್ತಿದ್ದಾರೆ. ಬಸ್ ಅಥವಾ ಸ್ವಂತ ವಾಹನದಲ್ಲಿ ಬಂದರೆ ಕ್ವಾರಂಟೈನ್ ಪಕ್ಕಾ! ಹಾಗಾಗಿ ಹಾಲಿನ ವ್ಯಾನ್‌ನಲ್ಲಿ ಬರುತ್ತಿದ್ದಾರೆ. ಪೊಲೀಸರ ಕಣ್ತಪ್ಪಿಸಿ ದೊಡ್ಡ ಹಾಲಿನ ವಾಹನದಲ್ಲಿ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಾರೆ. ಇದನ್ನು ಸ್ಥಳೀಯರು ಗಮನಿಸಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಮೇ. 26): ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಜನ ಏನೇನೋ ಸರ್ಕಸ್ ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ನೆರೆಯ ರಾಜ್ಯಗಳಿಂದ ಕಂಟಕ ಎದುರಾಗುತ್ತಿದೆ. ತಮಿಳುನಾಡು ಆಯ್ತು, ಈಗ ಆಂಧ್ರದ ಜನರ ಸರದಿ. ಇವರು ಕ್ವಾರಂಟೈನ್ ತಪ್ಪಿಸಿಕೊಳ್ಳಲು ಖತರ್ನಾಕ್ ಪ್ಲಾನ್ ಮಾಡುತ್ತಿದ್ದಾರೆ. ಬಸ್ ಅಥವಾ ಸ್ವಂತ ವಾಹನದಲ್ಲಿ ಬಂದರೆ ಕ್ವಾರಂಟೈನ್ ಪಕ್ಕಾ! ಹಾಗಾಗಿ ಹಾಲಿನ ವ್ಯಾನ್‌ನಲ್ಲಿ ಬರುತ್ತಿದ್ದಾರೆ. ಪೊಲೀಸರ ಕಣ್ತಪ್ಪಿಸಿ ದೊಡ್ಡ ಹಾಲಿನ ವಾಹನದಲ್ಲಿ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಾರೆ. ಇದನ್ನು ಸ್ಥಳೀಯರು ಗಮನಿಸಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!