ಕ್ವಾರಂಟೈನ್ ತಪ್ಪಿಸಿಕೊಳ್ಳಲು ನೆರೆ ರಾಜ್ಯದವರ ಖತರ್ನಾಕ್ ಪ್ಲಾನ್; ಏನ್ಮಾಡ್ತಿದ್ದಾರೆ ನೋಡಿ..!

ಕ್ವಾರಂಟೈನ್ ತಪ್ಪಿಸಿಕೊಳ್ಳಲು ನೆರೆ ರಾಜ್ಯದವರ ಖತರ್ನಾಕ್ ಪ್ಲಾನ್; ಏನ್ಮಾಡ್ತಿದ್ದಾರೆ ನೋಡಿ..!

Published : May 26, 2020, 12:00 PM IST

ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಜನ ಏನೇನೋ ಸರ್ಕಸ್ ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ನೆರೆಯ ರಾಜ್ಯಗಳಿಂದ ಕಂಟಕ ಎದುರಾಗುತ್ತಿದೆ. ತಮಿಳುನಾಡು ಆಯ್ತು, ಈಗ ಆಂಧ್ರದ ಜನರ ಸರದಿ. ಇವರು ಕ್ವಾರಂಟೈನ್ ತಪ್ಪಿಸಿಕೊಳ್ಳಲು ಖತರ್ನಾಕ್ ಪ್ಲಾನ್ ಮಾಡುತ್ತಿದ್ದಾರೆ. ಬಸ್ ಅಥವಾ ಸ್ವಂತ ವಾಹನದಲ್ಲಿ ಬಂದರೆ ಕ್ವಾರಂಟೈನ್ ಪಕ್ಕಾ! ಹಾಗಾಗಿ ಹಾಲಿನ ವ್ಯಾನ್‌ನಲ್ಲಿ ಬರುತ್ತಿದ್ದಾರೆ. ಪೊಲೀಸರ ಕಣ್ತಪ್ಪಿಸಿ ದೊಡ್ಡ ಹಾಲಿನ ವಾಹನದಲ್ಲಿ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಾರೆ. ಇದನ್ನು ಸ್ಥಳೀಯರು ಗಮನಿಸಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಮೇ. 26): ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಜನ ಏನೇನೋ ಸರ್ಕಸ್ ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ನೆರೆಯ ರಾಜ್ಯಗಳಿಂದ ಕಂಟಕ ಎದುರಾಗುತ್ತಿದೆ. ತಮಿಳುನಾಡು ಆಯ್ತು, ಈಗ ಆಂಧ್ರದ ಜನರ ಸರದಿ. ಇವರು ಕ್ವಾರಂಟೈನ್ ತಪ್ಪಿಸಿಕೊಳ್ಳಲು ಖತರ್ನಾಕ್ ಪ್ಲಾನ್ ಮಾಡುತ್ತಿದ್ದಾರೆ. ಬಸ್ ಅಥವಾ ಸ್ವಂತ ವಾಹನದಲ್ಲಿ ಬಂದರೆ ಕ್ವಾರಂಟೈನ್ ಪಕ್ಕಾ! ಹಾಗಾಗಿ ಹಾಲಿನ ವ್ಯಾನ್‌ನಲ್ಲಿ ಬರುತ್ತಿದ್ದಾರೆ. ಪೊಲೀಸರ ಕಣ್ತಪ್ಪಿಸಿ ದೊಡ್ಡ ಹಾಲಿನ ವಾಹನದಲ್ಲಿ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಾರೆ. ಇದನ್ನು ಸ್ಥಳೀಯರು ಗಮನಿಸಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!