ಕ್ವಾರಂಟೈನ್ ತಪ್ಪಿಸಿಕೊಳ್ಳಲು ನೆರೆ ರಾಜ್ಯದವರ ಖತರ್ನಾಕ್ ಪ್ಲಾನ್; ಏನ್ಮಾಡ್ತಿದ್ದಾರೆ ನೋಡಿ..!

ಕ್ವಾರಂಟೈನ್ ತಪ್ಪಿಸಿಕೊಳ್ಳಲು ನೆರೆ ರಾಜ್ಯದವರ ಖತರ್ನಾಕ್ ಪ್ಲಾನ್; ಏನ್ಮಾಡ್ತಿದ್ದಾರೆ ನೋಡಿ..!

Published : May 26, 2020, 12:00 PM IST

ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಜನ ಏನೇನೋ ಸರ್ಕಸ್ ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ನೆರೆಯ ರಾಜ್ಯಗಳಿಂದ ಕಂಟಕ ಎದುರಾಗುತ್ತಿದೆ. ತಮಿಳುನಾಡು ಆಯ್ತು, ಈಗ ಆಂಧ್ರದ ಜನರ ಸರದಿ. ಇವರು ಕ್ವಾರಂಟೈನ್ ತಪ್ಪಿಸಿಕೊಳ್ಳಲು ಖತರ್ನಾಕ್ ಪ್ಲಾನ್ ಮಾಡುತ್ತಿದ್ದಾರೆ. ಬಸ್ ಅಥವಾ ಸ್ವಂತ ವಾಹನದಲ್ಲಿ ಬಂದರೆ ಕ್ವಾರಂಟೈನ್ ಪಕ್ಕಾ! ಹಾಗಾಗಿ ಹಾಲಿನ ವ್ಯಾನ್‌ನಲ್ಲಿ ಬರುತ್ತಿದ್ದಾರೆ. ಪೊಲೀಸರ ಕಣ್ತಪ್ಪಿಸಿ ದೊಡ್ಡ ಹಾಲಿನ ವಾಹನದಲ್ಲಿ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಾರೆ. ಇದನ್ನು ಸ್ಥಳೀಯರು ಗಮನಿಸಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಮೇ. 26): ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಜನ ಏನೇನೋ ಸರ್ಕಸ್ ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ನೆರೆಯ ರಾಜ್ಯಗಳಿಂದ ಕಂಟಕ ಎದುರಾಗುತ್ತಿದೆ. ತಮಿಳುನಾಡು ಆಯ್ತು, ಈಗ ಆಂಧ್ರದ ಜನರ ಸರದಿ. ಇವರು ಕ್ವಾರಂಟೈನ್ ತಪ್ಪಿಸಿಕೊಳ್ಳಲು ಖತರ್ನಾಕ್ ಪ್ಲಾನ್ ಮಾಡುತ್ತಿದ್ದಾರೆ. ಬಸ್ ಅಥವಾ ಸ್ವಂತ ವಾಹನದಲ್ಲಿ ಬಂದರೆ ಕ್ವಾರಂಟೈನ್ ಪಕ್ಕಾ! ಹಾಗಾಗಿ ಹಾಲಿನ ವ್ಯಾನ್‌ನಲ್ಲಿ ಬರುತ್ತಿದ್ದಾರೆ. ಪೊಲೀಸರ ಕಣ್ತಪ್ಪಿಸಿ ದೊಡ್ಡ ಹಾಲಿನ ವಾಹನದಲ್ಲಿ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಾರೆ. ಇದನ್ನು ಸ್ಥಳೀಯರು ಗಮನಿಸಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?