ಕ್ವಾರಂಟೈನ್ ತಪ್ಪಿಸಿಕೊಳ್ಳಲು ನೆರೆ ರಾಜ್ಯದವರ ಖತರ್ನಾಕ್ ಪ್ಲಾನ್; ಏನ್ಮಾಡ್ತಿದ್ದಾರೆ ನೋಡಿ..!

ಕ್ವಾರಂಟೈನ್ ತಪ್ಪಿಸಿಕೊಳ್ಳಲು ನೆರೆ ರಾಜ್ಯದವರ ಖತರ್ನಾಕ್ ಪ್ಲಾನ್; ಏನ್ಮಾಡ್ತಿದ್ದಾರೆ ನೋಡಿ..!

Published : May 26, 2020, 12:00 PM IST

ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಜನ ಏನೇನೋ ಸರ್ಕಸ್ ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ನೆರೆಯ ರಾಜ್ಯಗಳಿಂದ ಕಂಟಕ ಎದುರಾಗುತ್ತಿದೆ. ತಮಿಳುನಾಡು ಆಯ್ತು, ಈಗ ಆಂಧ್ರದ ಜನರ ಸರದಿ. ಇವರು ಕ್ವಾರಂಟೈನ್ ತಪ್ಪಿಸಿಕೊಳ್ಳಲು ಖತರ್ನಾಕ್ ಪ್ಲಾನ್ ಮಾಡುತ್ತಿದ್ದಾರೆ. ಬಸ್ ಅಥವಾ ಸ್ವಂತ ವಾಹನದಲ್ಲಿ ಬಂದರೆ ಕ್ವಾರಂಟೈನ್ ಪಕ್ಕಾ! ಹಾಗಾಗಿ ಹಾಲಿನ ವ್ಯಾನ್‌ನಲ್ಲಿ ಬರುತ್ತಿದ್ದಾರೆ. ಪೊಲೀಸರ ಕಣ್ತಪ್ಪಿಸಿ ದೊಡ್ಡ ಹಾಲಿನ ವಾಹನದಲ್ಲಿ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಾರೆ. ಇದನ್ನು ಸ್ಥಳೀಯರು ಗಮನಿಸಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಮೇ. 26): ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಜನ ಏನೇನೋ ಸರ್ಕಸ್ ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ನೆರೆಯ ರಾಜ್ಯಗಳಿಂದ ಕಂಟಕ ಎದುರಾಗುತ್ತಿದೆ. ತಮಿಳುನಾಡು ಆಯ್ತು, ಈಗ ಆಂಧ್ರದ ಜನರ ಸರದಿ. ಇವರು ಕ್ವಾರಂಟೈನ್ ತಪ್ಪಿಸಿಕೊಳ್ಳಲು ಖತರ್ನಾಕ್ ಪ್ಲಾನ್ ಮಾಡುತ್ತಿದ್ದಾರೆ. ಬಸ್ ಅಥವಾ ಸ್ವಂತ ವಾಹನದಲ್ಲಿ ಬಂದರೆ ಕ್ವಾರಂಟೈನ್ ಪಕ್ಕಾ! ಹಾಗಾಗಿ ಹಾಲಿನ ವ್ಯಾನ್‌ನಲ್ಲಿ ಬರುತ್ತಿದ್ದಾರೆ. ಪೊಲೀಸರ ಕಣ್ತಪ್ಪಿಸಿ ದೊಡ್ಡ ಹಾಲಿನ ವಾಹನದಲ್ಲಿ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಾರೆ. ಇದನ್ನು ಸ್ಥಳೀಯರು ಗಮನಿಸಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!