ನೇಮಕ ಮಾಡಿದ್ದ ಸರ್ಕಾರದಿಂದಲೇ ತಡೆ: ಖಡಕ್ ಅಧಿಕಾರಿಗೆ ಬೆದರಿದ್ರಾ ಮಂಡ್ಯ ರಾಜಕೀಯ ನಾಯಕರು?

ನೇಮಕ ಮಾಡಿದ್ದ ಸರ್ಕಾರದಿಂದಲೇ ತಡೆ: ಖಡಕ್ ಅಧಿಕಾರಿಗೆ ಬೆದರಿದ್ರಾ ಮಂಡ್ಯ ರಾಜಕೀಯ ನಾಯಕರು?

Published : Oct 22, 2021, 11:50 AM IST

ಮಂಡ್ಯ ಎಸ್‌ಪಿಯಾಗಿ ಸುಮನ್‌.ಡಿ.ಪನ್ನೇಕರ್‌ ಅಧಿಕಾರ ಸ್ವೀಕರಿಸಬೇಕಿತ್ತು. ಆದ್ರೆ, ಇನ್ನೂ 2 ದಿನ ಅಧಿಕಾರ ವಹಿಸಕೊಳ್ಳದಂತೆ ಸರ್ಕಾರದ ಡಿಪಿಎಆರ್‌ ವಿಭಾಗ ಮೌಖಿಕ ಸೂಚನೆ ನೀಡಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

ಬೆಂಗಳೂರು, (ಅ.22): ರಾಜ್ಯ ಸರ್ಕಾರ  ಮೊನ್ನೆಯಷ್ಟೇ  9 ಮಂದಿ ಐಪಿಎಸ್‌ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ ಮಾಡಲಾಗಿತ್ತು. ಅದರಲ್ಲಿ ಮಂಡ್ಯ ಎಸ್‌ಪಿ ಸ್ಥಾನ ಕೂಡಾ ಒಂದು. ಅದರಂತೆ ಮಂಡ್ಯ ಎಸ್‌ಪಿಯಾಗಿ ಸುಮನ್‌.ಡಿ.ಪನ್ನೇಕರ್‌ ಅಧಿಕಾರ ಸ್ವೀಕರಿಸಬೇಕಿತ್ತು.

ಬೊಮ್ಮಾಯಿ ಸಿಎಂ ಆದ ಬಳಿಕ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ IAS ಅಧಿಕಾರಿಗಳ ವರ್ಗಾವಣೆ

ಆದ್ರೆ, ಇನ್ನೂ 2 ದಿನ ಅಧಿಕಾರ ವಹಿಸಕೊಳ್ಳದಂತೆ ಸರ್ಕಾರದ ಡಿಪಿಎಆರ್‌ ವಿಭಾಗ ಮೌಖಿಕ ಸೂಚನೆ ನೀಡಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.ನೇಮಕ ಮಾಡಿದ್ದ ಸರ್ಕಾರವೇ ಈಗ ತಡೆಹಿಡಿದಿದೆ. ಇದ್ರ ಹಿಂದೆ ರಾಜಕೀಯ ನಾಯಕರ ಕೈವಾಡದ ಶಂಕೆ ಹೊಗೆಯಾಡ್ತಿದೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?