ನೇಮಕ ಮಾಡಿದ್ದ ಸರ್ಕಾರದಿಂದಲೇ ತಡೆ: ಖಡಕ್ ಅಧಿಕಾರಿಗೆ ಬೆದರಿದ್ರಾ ಮಂಡ್ಯ ರಾಜಕೀಯ ನಾಯಕರು?

ನೇಮಕ ಮಾಡಿದ್ದ ಸರ್ಕಾರದಿಂದಲೇ ತಡೆ: ಖಡಕ್ ಅಧಿಕಾರಿಗೆ ಬೆದರಿದ್ರಾ ಮಂಡ್ಯ ರಾಜಕೀಯ ನಾಯಕರು?

Published : Oct 22, 2021, 11:50 AM IST

ಮಂಡ್ಯ ಎಸ್‌ಪಿಯಾಗಿ ಸುಮನ್‌.ಡಿ.ಪನ್ನೇಕರ್‌ ಅಧಿಕಾರ ಸ್ವೀಕರಿಸಬೇಕಿತ್ತು. ಆದ್ರೆ, ಇನ್ನೂ 2 ದಿನ ಅಧಿಕಾರ ವಹಿಸಕೊಳ್ಳದಂತೆ ಸರ್ಕಾರದ ಡಿಪಿಎಆರ್‌ ವಿಭಾಗ ಮೌಖಿಕ ಸೂಚನೆ ನೀಡಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

ಬೆಂಗಳೂರು, (ಅ.22): ರಾಜ್ಯ ಸರ್ಕಾರ  ಮೊನ್ನೆಯಷ್ಟೇ  9 ಮಂದಿ ಐಪಿಎಸ್‌ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ ಮಾಡಲಾಗಿತ್ತು. ಅದರಲ್ಲಿ ಮಂಡ್ಯ ಎಸ್‌ಪಿ ಸ್ಥಾನ ಕೂಡಾ ಒಂದು. ಅದರಂತೆ ಮಂಡ್ಯ ಎಸ್‌ಪಿಯಾಗಿ ಸುಮನ್‌.ಡಿ.ಪನ್ನೇಕರ್‌ ಅಧಿಕಾರ ಸ್ವೀಕರಿಸಬೇಕಿತ್ತು.

ಬೊಮ್ಮಾಯಿ ಸಿಎಂ ಆದ ಬಳಿಕ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ IAS ಅಧಿಕಾರಿಗಳ ವರ್ಗಾವಣೆ

ಆದ್ರೆ, ಇನ್ನೂ 2 ದಿನ ಅಧಿಕಾರ ವಹಿಸಕೊಳ್ಳದಂತೆ ಸರ್ಕಾರದ ಡಿಪಿಎಆರ್‌ ವಿಭಾಗ ಮೌಖಿಕ ಸೂಚನೆ ನೀಡಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.ನೇಮಕ ಮಾಡಿದ್ದ ಸರ್ಕಾರವೇ ಈಗ ತಡೆಹಿಡಿದಿದೆ. ಇದ್ರ ಹಿಂದೆ ರಾಜಕೀಯ ನಾಯಕರ ಕೈವಾಡದ ಶಂಕೆ ಹೊಗೆಯಾಡ್ತಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!