ಮಾಲೂರಿನಲ್ಲಿ ವ್ಯಾಕ್ಸಿನ್‌ ಉತ್ಪಾದನೆ: ಕರ್ನಾಟಕಕ್ಕೆ ಪ್ರಾಶಸ್ತ್ಯದಲ್ಲಿ ಲಸಿಕೆ, ಸುಧಾಕರ್‌

ಮಾಲೂರಿನಲ್ಲಿ ವ್ಯಾಕ್ಸಿನ್‌ ಉತ್ಪಾದನೆ: ಕರ್ನಾಟಕಕ್ಕೆ ಪ್ರಾಶಸ್ತ್ಯದಲ್ಲಿ ಲಸಿಕೆ, ಸುಧಾಕರ್‌

Suvarna News   | Asianet News
Published : May 17, 2021, 02:10 PM ISTUpdated : May 17, 2021, 02:17 PM IST

* ಜೂನ್‌ ಅಂತ್ಯಕ್ಕೆ 1 ಕೋಟಿ, ಜುಲೈನಲ್ಲಿ 2 ರಿಂದ 3 ಕೋಟಿ, ಆಗಸ್ಟ್‌ನಲ್ಲಿ 5 ಕೋಟಿ ಡೋಸ್‌ ಉತ್ಪಾದನೆ
*  ಕೋಲಾರ ಜಿಲ್ಲೆಯ ಮಾಲೂರು ಘಟಕದಲ್ಲಿ ಕೋವ್ಯಾಕ್ಸಿನ್‌ ಲಸಿಕೆ ಉತ್ಪಾದನೆ
*  ಭಾರತ್‌ ಬಯೋಟೆಕ್‌ ಕಂಪನಿಗೆ ಅನುಮತಿ 

ಬೆಂಗಳೂರು(ಮೇ.17): ಕೋಲಾರ ಜಿಲ್ಲೆಯ ಮಾಲೂರು ಘಟಕದಲ್ಲಿ ಕೊರೋನಾ ಕೋವ್ಯಾಕ್ಸಿನ್‌ ಲಸಿಕೆ ಉತ್ಪಾದನೆ ಮಾಡಲು ಭಾರತ್‌ ಬಯೋಟೆಕ್‌ ಕಂಪನಿಗೆ ಅನುಮತಿ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ತಿಳಿಸಿದ್ದಾರೆ. ಜೂನ್‌ ಅಂತ್ಯಕ್ಕೆ 1 ಕೋಟಿ, ಜುಲೈನಲ್ಲಿ 2 ರಿಂದ 3 ಕೋಟಿ, ಆಗಸ್ಟ್‌ನಲ್ಲಿ 5 ಕೋಟಿ ಡೋಸ್‌ ಲಸಿಕೆ ಉತ್ಪಾದನೆ ಗುರಿ ಹೊಂದಲಾಗಿದೆ. ಕರ್ನಾಟಕಕ್ಕೆ ಪ್ರಾಶಸ್ತ್ಯದಲ್ಲಿ ಲಸಿಕೆ ಕೊಡುವ ಭರವಸೆಯನ್ನ ಸಚಿವರು ನೀಡಿದ್ದಾರೆ. 

ಕೊರೋನಾ ಮಧ್ಯೆ ಶಾಕ್‌ ಕೊಟ್ಟ ವೈದ್ಯರು..?

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!