ಕೊರೊನಾ ಶಂಕೆ, ಶವಸಂಸ್ಕಾರಕ್ಕೆ ಅವಕಾಶ ನೀಡದ ಗ್ರಾಮಸ್ಥರು, ಕುಟುಂಬಸ್ಥರ ಕಣ್ಣೀರು

ಕೊರೊನಾ ಶಂಕೆ, ಶವಸಂಸ್ಕಾರಕ್ಕೆ ಅವಕಾಶ ನೀಡದ ಗ್ರಾಮಸ್ಥರು, ಕುಟುಂಬಸ್ಥರ ಕಣ್ಣೀರು

Published : May 25, 2021, 01:27 PM ISTUpdated : May 25, 2021, 01:32 PM IST

ಕೊರೊನಾ ಸೋಂಕಿನ ಲಕ್ಷಣಗಳುಳ್ಳ ವ್ಯಕ್ತ ಅಸಹಜ ಸಾವನ್ನಪ್ಪಿದ್ದಾರೆ. ಗ್ರಾಮದಲ್ಲಿ ವ್ಯಕ್ತಿಯ ಶವ ಸಂಸ್ಕಾರ ಮಾಡಲು ಗ್ರಾಮಸ್ಥರು ಅವಕಾಶ ನೀಡಿಲ್ಲ.  ರೋಣ ತಾಲ್ಲೂಕು ಬಾಸಲಾಪುರ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. 

ಗದಗ (ಮೇ. 25):ಸೋಂಕಿನ ಲಕ್ಷಣಗಳುಳ್ಳ ವ್ಯಕ್ತ ಅಸಹಜ ಸಾವನ್ನಪ್ಪಿದ್ದಾರೆ. ಗ್ರಾಮದಲ್ಲಿ ವ್ಯಕ್ತಿಯ ಶವ ಸಂಸ್ಕಾರ ಮಾಡಲು ಗ್ರಾಮಸ್ಥರು ಅವಕಾಶ ನೀಡಿಲ್ಲ. ಊರ ಹೊರಗೆ ಆಂಬುಲೆನ್ಸ್‌ನಲ್ಲಿ ಶವವನ್ನಿಟ್ಟು ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ. ರೋಣ ತಾಲ್ಲೂಕು ಬಾಸಲಾಪುರ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ನಿನ್ನೆ ಬಾದಾಮಿ ಆಸ್ಪತ್ರೆಯಲ್ಲಿ ಹನಮಂತಪ್ಪ ತಳ್ಳಿಗೇರಿ ಎಂಬುವವರು ಮೃತಪಟ್ಟಿದ್ದರು. ಆಸ್ಪತ್ರೆ ಸಿಬ್ಬಂದಿಗೆ ತಿಳಿಸದೇ ಶವ ತಂದಿದ್ದಾರೆನ್ನುವುದು ಗ್ರಾಮಸ್ಥರ ಆರೋಪ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?