ಕೊರೊನಾ ಶಂಕೆ, ಶವಸಂಸ್ಕಾರಕ್ಕೆ ಅವಕಾಶ ನೀಡದ ಗ್ರಾಮಸ್ಥರು, ಕುಟುಂಬಸ್ಥರ ಕಣ್ಣೀರು

ಕೊರೊನಾ ಶಂಕೆ, ಶವಸಂಸ್ಕಾರಕ್ಕೆ ಅವಕಾಶ ನೀಡದ ಗ್ರಾಮಸ್ಥರು, ಕುಟುಂಬಸ್ಥರ ಕಣ್ಣೀರು

Published : May 25, 2021, 01:27 PM ISTUpdated : May 25, 2021, 01:32 PM IST

ಕೊರೊನಾ ಸೋಂಕಿನ ಲಕ್ಷಣಗಳುಳ್ಳ ವ್ಯಕ್ತ ಅಸಹಜ ಸಾವನ್ನಪ್ಪಿದ್ದಾರೆ. ಗ್ರಾಮದಲ್ಲಿ ವ್ಯಕ್ತಿಯ ಶವ ಸಂಸ್ಕಾರ ಮಾಡಲು ಗ್ರಾಮಸ್ಥರು ಅವಕಾಶ ನೀಡಿಲ್ಲ.  ರೋಣ ತಾಲ್ಲೂಕು ಬಾಸಲಾಪುರ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. 

ಗದಗ (ಮೇ. 25):ಸೋಂಕಿನ ಲಕ್ಷಣಗಳುಳ್ಳ ವ್ಯಕ್ತ ಅಸಹಜ ಸಾವನ್ನಪ್ಪಿದ್ದಾರೆ. ಗ್ರಾಮದಲ್ಲಿ ವ್ಯಕ್ತಿಯ ಶವ ಸಂಸ್ಕಾರ ಮಾಡಲು ಗ್ರಾಮಸ್ಥರು ಅವಕಾಶ ನೀಡಿಲ್ಲ. ಊರ ಹೊರಗೆ ಆಂಬುಲೆನ್ಸ್‌ನಲ್ಲಿ ಶವವನ್ನಿಟ್ಟು ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ. ರೋಣ ತಾಲ್ಲೂಕು ಬಾಸಲಾಪುರ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ನಿನ್ನೆ ಬಾದಾಮಿ ಆಸ್ಪತ್ರೆಯಲ್ಲಿ ಹನಮಂತಪ್ಪ ತಳ್ಳಿಗೇರಿ ಎಂಬುವವರು ಮೃತಪಟ್ಟಿದ್ದರು. ಆಸ್ಪತ್ರೆ ಸಿಬ್ಬಂದಿಗೆ ತಿಳಿಸದೇ ಶವ ತಂದಿದ್ದಾರೆನ್ನುವುದು ಗ್ರಾಮಸ್ಥರ ಆರೋಪ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!