ಸರ್ಕಾರದ ಮೇಲೆ ಹೆಚ್ಚಿದ ಒತ್ತಡ, ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಎಸ್‌ಡಿಪಿಐ, ಪಿಎಫ್‌ಐ.?

ಸರ್ಕಾರದ ಮೇಲೆ ಹೆಚ್ಚಿದ ಒತ್ತಡ, ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಎಸ್‌ಡಿಪಿಐ, ಪಿಎಫ್‌ಐ.?

Published : Jul 30, 2022, 04:51 PM IST

ರಾಜ್ಯದಲ್ಲಿ ಶಾಂತಿ ಮತ್ತು ಕೋಮುಸೌಹಾರ್ದತೆಯನ್ನು ಕದಡುವ ಸಮಾಜದ್ರೋಹಿ ಶಕ್ತಿಗಳ ವಿರುದ್ಧ ಸರ್ಕಾರ ಸಮರವನ್ನು ಸಾರಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಾವುದೇ ರಾಜಿ ಇಲ್ಲ’ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.  

10 ದಿನಗಳಲ್ಲಿ 3 ಮರ್ಡರ್.. ಕರ್ನಾಟಕದ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮತಾಂಧ ಶಕ್ತಿಗಳು ಅಟ್ಟಹಾಸ ಮೆರೆಯುತ್ತಿವೆ. ಪ್ರವೀಣ್‌ ನೆಟ್ಟಾರು ಹತ್ಯೆಗೆ ಸಹಕಾರ ನೀಡಿದ ಆರೋಪದಲ್ಲಿ ಪಿಎಫ್‌ಐ ಸದಸ್ಯರು ಎನ್ನಲಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.  ಹೀಗಾಗಿ ಮತಾಂಧ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳನ್ನು ರದ್ದುಗೊಳಿಸಬೇಕೆಂದು ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಕೂಗು ಕೇಳಿ ಬರುತ್ತಿದೆ. ಸರ್ಕಾರದ ಮೇಲೆ ಒತ್ತಡವನ್ನೂ ತರಲಾಗುತ್ತಿದೆ. 

ರಾಜ್ಯದಲ್ಲಿ ಶಾಂತಿ ಮತ್ತು ಕೋಮುಸೌಹಾರ್ದತೆಯನ್ನು ಕದಡುವ ಸಮಾಜದ್ರೋಹಿ ಶಕ್ತಿಗಳ ವಿರುದ್ಧ ಸರ್ಕಾರ ಸಮರವನ್ನು ಸಾರಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಾವುದೇ ರಾಜಿ ಇಲ್ಲ’ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.  ಅಹಿತಕರ ಘಟನೆಯಲ್ಲಿ ಭಾಗಿಯಾಗುವ ಪಿಎಫ್‌ಐ, ಎಸ್‌ಡಿಪಿಐ ನಿಷೇಧ ಮಾಡುವ ಅಧಿಕಾರ ರಾಜ್ಯಕ್ಕಿಲ್ಲ. ಕೇಂದ್ರ ಸರ್ಕಾರವು ಈ ಬಗ್ಗೆ ಗಮನಹರಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದೆ. ರಾಜ್ಯ ಸರ್ಕಾರವು ಸಂದರ್ಭಾನುಸಾರ ವರದಿಯನ್ನು ಕಳುಹಿಸಿದೆ’ ಎಂದಿದ್ದಾರೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more