ಮಂಗಳೂರು ಬ್ಲಾಸ್ಟ್‌ ಆರೋಪಿ ಶಾರಿಕ್‌ಗೆ ಪಿಎಫ್ಐ ಸಂಪರ್ಕ..?

ಮಂಗಳೂರು ಬ್ಲಾಸ್ಟ್‌ ಆರೋಪಿ ಶಾರಿಕ್‌ಗೆ ಪಿಎಫ್ಐ ಸಂಪರ್ಕ..?

Published : Nov 23, 2022, 11:14 PM IST

ಮಂಗಳೂರು ಆಟೋ ರಿಕ್ಷಾ ಬ್ಲಾಸ್ಟ್‌ ಕೇಸ್‌ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಹೊಸ ಮಾಹಿತಿಗಳು ಬರುತ್ತಿವೆ. ಈ ನಡುವೆ ಆರೋಪಿ ಮೊಹಮದ್‌ ಶಾರಿಕ್‌ಗೆ ಪಿಎಫ್‌ಐ ಸಂಪರ್ಕವಿತ್ತು ಅನ್ನೋದು ಬಹುತೇಕ ಖಚಿತವಾಗಿದೆ.
 

ಬೆಂಗಳೂರು (ನ.23): ಮಂಗಳೂರು ಬ್ಲಾಸ್ಟರ್‌ ಪ್ರಕರಣದಲ್ಲಿ ಉಗ್ರ ಮೊಹಮದ್‌ ಶಾರಿಕ್‌ಗೆ ನಿಷೇಧಿತ ಪಿಎಫ್‌ಐ ಸಂಘಟನೆಯ ಸಂಪರ್ಕವಿತ್ತು ಅನ್ನೋದು ಬಹುತೇಕ ಖಚಿತವಾಗಿದೆ. ಇದರ ನಡುವೆ ಈ ಘಟನೆಯಲ್ಲಿ ಬಗೆದಷ್ಟು ಉಗ್ರ ಜಾಲ ಪತ್ತೆಯಾಗುತ್ತಿದೆ.

ಮಂಗಳೂರು ಆಸ್ಪತ್ರೆಯಲ್ಲಿ ಶಾರಿಕ್‌ಗೆ ಚಿಕಿತ್ಸೆ ನಡೆಯುತ್ತಿದೆ. ಶೇಕಡಾ 45 ರಷ್ಟು ಸುಟ್ಟ ಗಾಯಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, 1 ಕಣ್ಣು ತೆರೆಯಲು ಕೂಡ ಸಾಧ್ಯವಾಗುತ್ತಿಲ್ಲ. ಕೈಗಳು ಸುಟ್ಟಿರೊದ್ರಿಂದ ಬರವಣಿಗೆ ಅಸಾಧ್ಯವಾಗಿದೆ.ಶ್ವಾಸಕೋಶದಲ್ಲಿ ಹೊಗೆ ತುಂಬಿಕೊಂಡಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಭಯೋತ್ಪಾದಕ ಶಾರಿಕ್ ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಕುತ್ತಿಗೆಯ ಗಾಯಗಳಿಗೆ ತಜ್ಞ ವೈದ್ಯರ ತಂಡ ವಿಶೇಷ ಚಿಕಿತ್ಸೆ ನೀಡುತ್ತಿದೆ.

ಫಡ್ನವೀಸ್‌ ಕನಸು ನನಸಾಗುವುದಿಲ್ಲ : ಸಿಎಂ ಬೊಮ್ಮಾಯಿ ತಿರುಗೇಟು

ಈ ನಡುವೆ  ನಿಷೇಧಿತ ಪಿಎಫ್ಐ ಸಂಘಟನೆ ನಾಯಕರ ಜೊತೆ ಶಾರಿಕ್ ಸಂಪರ್ಕ ಹೊಂದಿದ್ದ ಎನ್ನುವುದು ಬಯಲಾಗಿದೆ. ತಮಿಳುನಾಡಿನ ಮಾಜಿ ಪಿಎಫ್ಐ ನಾಯಕರು ಶಾರಿಕ್‌ಗೆ ಬೆಂಬಲ ನೀಡಿದ್ದಾರೆ. ಕೊಯಮತ್ತೂರು ಬಾಂಬ್ ಬ್ಲಾಸ್ಟ್‌ನಲ್ಲಿ  ಪಿಎಫ್ಐ ನಾಯಕರ ಕೈವಾಡ ಸಾಬೀತಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ತಮಿಳುನಾಡಿನಲ್ಲಿ ಉಗ್ರ ಶಾರಿಕ್ ಸಂಚಾರ ಮಾಡಿದ್ದ ಎನ್ನುವುದು ಬಹಿರಂಗವಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more