ಮಂಗಳೂರು ಬ್ಲಾಸ್ಟ್‌ ಆರೋಪಿ ಶಾರಿಕ್‌ಗೆ ಪಿಎಫ್ಐ ಸಂಪರ್ಕ..?

ಮಂಗಳೂರು ಬ್ಲಾಸ್ಟ್‌ ಆರೋಪಿ ಶಾರಿಕ್‌ಗೆ ಪಿಎಫ್ಐ ಸಂಪರ್ಕ..?

Published : Nov 23, 2022, 11:14 PM IST

ಮಂಗಳೂರು ಆಟೋ ರಿಕ್ಷಾ ಬ್ಲಾಸ್ಟ್‌ ಕೇಸ್‌ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಹೊಸ ಮಾಹಿತಿಗಳು ಬರುತ್ತಿವೆ. ಈ ನಡುವೆ ಆರೋಪಿ ಮೊಹಮದ್‌ ಶಾರಿಕ್‌ಗೆ ಪಿಎಫ್‌ಐ ಸಂಪರ್ಕವಿತ್ತು ಅನ್ನೋದು ಬಹುತೇಕ ಖಚಿತವಾಗಿದೆ.
 

ಬೆಂಗಳೂರು (ನ.23): ಮಂಗಳೂರು ಬ್ಲಾಸ್ಟರ್‌ ಪ್ರಕರಣದಲ್ಲಿ ಉಗ್ರ ಮೊಹಮದ್‌ ಶಾರಿಕ್‌ಗೆ ನಿಷೇಧಿತ ಪಿಎಫ್‌ಐ ಸಂಘಟನೆಯ ಸಂಪರ್ಕವಿತ್ತು ಅನ್ನೋದು ಬಹುತೇಕ ಖಚಿತವಾಗಿದೆ. ಇದರ ನಡುವೆ ಈ ಘಟನೆಯಲ್ಲಿ ಬಗೆದಷ್ಟು ಉಗ್ರ ಜಾಲ ಪತ್ತೆಯಾಗುತ್ತಿದೆ.

ಮಂಗಳೂರು ಆಸ್ಪತ್ರೆಯಲ್ಲಿ ಶಾರಿಕ್‌ಗೆ ಚಿಕಿತ್ಸೆ ನಡೆಯುತ್ತಿದೆ. ಶೇಕಡಾ 45 ರಷ್ಟು ಸುಟ್ಟ ಗಾಯಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, 1 ಕಣ್ಣು ತೆರೆಯಲು ಕೂಡ ಸಾಧ್ಯವಾಗುತ್ತಿಲ್ಲ. ಕೈಗಳು ಸುಟ್ಟಿರೊದ್ರಿಂದ ಬರವಣಿಗೆ ಅಸಾಧ್ಯವಾಗಿದೆ.ಶ್ವಾಸಕೋಶದಲ್ಲಿ ಹೊಗೆ ತುಂಬಿಕೊಂಡಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಭಯೋತ್ಪಾದಕ ಶಾರಿಕ್ ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಕುತ್ತಿಗೆಯ ಗಾಯಗಳಿಗೆ ತಜ್ಞ ವೈದ್ಯರ ತಂಡ ವಿಶೇಷ ಚಿಕಿತ್ಸೆ ನೀಡುತ್ತಿದೆ.

ಫಡ್ನವೀಸ್‌ ಕನಸು ನನಸಾಗುವುದಿಲ್ಲ : ಸಿಎಂ ಬೊಮ್ಮಾಯಿ ತಿರುಗೇಟು

ಈ ನಡುವೆ  ನಿಷೇಧಿತ ಪಿಎಫ್ಐ ಸಂಘಟನೆ ನಾಯಕರ ಜೊತೆ ಶಾರಿಕ್ ಸಂಪರ್ಕ ಹೊಂದಿದ್ದ ಎನ್ನುವುದು ಬಯಲಾಗಿದೆ. ತಮಿಳುನಾಡಿನ ಮಾಜಿ ಪಿಎಫ್ಐ ನಾಯಕರು ಶಾರಿಕ್‌ಗೆ ಬೆಂಬಲ ನೀಡಿದ್ದಾರೆ. ಕೊಯಮತ್ತೂರು ಬಾಂಬ್ ಬ್ಲಾಸ್ಟ್‌ನಲ್ಲಿ  ಪಿಎಫ್ಐ ನಾಯಕರ ಕೈವಾಡ ಸಾಬೀತಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ತಮಿಳುನಾಡಿನಲ್ಲಿ ಉಗ್ರ ಶಾರಿಕ್ ಸಂಚಾರ ಮಾಡಿದ್ದ ಎನ್ನುವುದು ಬಹಿರಂಗವಾಗಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more