ಮಂಗಳೂರು ಬ್ಲಾಸ್ಟ್‌ ಆರೋಪಿ ಶಾರಿಕ್‌ಗೆ ಪಿಎಫ್ಐ ಸಂಪರ್ಕ..?

ಮಂಗಳೂರು ಬ್ಲಾಸ್ಟ್‌ ಆರೋಪಿ ಶಾರಿಕ್‌ಗೆ ಪಿಎಫ್ಐ ಸಂಪರ್ಕ..?

Published : Nov 23, 2022, 11:14 PM IST

ಮಂಗಳೂರು ಆಟೋ ರಿಕ್ಷಾ ಬ್ಲಾಸ್ಟ್‌ ಕೇಸ್‌ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಹೊಸ ಮಾಹಿತಿಗಳು ಬರುತ್ತಿವೆ. ಈ ನಡುವೆ ಆರೋಪಿ ಮೊಹಮದ್‌ ಶಾರಿಕ್‌ಗೆ ಪಿಎಫ್‌ಐ ಸಂಪರ್ಕವಿತ್ತು ಅನ್ನೋದು ಬಹುತೇಕ ಖಚಿತವಾಗಿದೆ.
 

ಬೆಂಗಳೂರು (ನ.23): ಮಂಗಳೂರು ಬ್ಲಾಸ್ಟರ್‌ ಪ್ರಕರಣದಲ್ಲಿ ಉಗ್ರ ಮೊಹಮದ್‌ ಶಾರಿಕ್‌ಗೆ ನಿಷೇಧಿತ ಪಿಎಫ್‌ಐ ಸಂಘಟನೆಯ ಸಂಪರ್ಕವಿತ್ತು ಅನ್ನೋದು ಬಹುತೇಕ ಖಚಿತವಾಗಿದೆ. ಇದರ ನಡುವೆ ಈ ಘಟನೆಯಲ್ಲಿ ಬಗೆದಷ್ಟು ಉಗ್ರ ಜಾಲ ಪತ್ತೆಯಾಗುತ್ತಿದೆ.

ಮಂಗಳೂರು ಆಸ್ಪತ್ರೆಯಲ್ಲಿ ಶಾರಿಕ್‌ಗೆ ಚಿಕಿತ್ಸೆ ನಡೆಯುತ್ತಿದೆ. ಶೇಕಡಾ 45 ರಷ್ಟು ಸುಟ್ಟ ಗಾಯಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, 1 ಕಣ್ಣು ತೆರೆಯಲು ಕೂಡ ಸಾಧ್ಯವಾಗುತ್ತಿಲ್ಲ. ಕೈಗಳು ಸುಟ್ಟಿರೊದ್ರಿಂದ ಬರವಣಿಗೆ ಅಸಾಧ್ಯವಾಗಿದೆ.ಶ್ವಾಸಕೋಶದಲ್ಲಿ ಹೊಗೆ ತುಂಬಿಕೊಂಡಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಭಯೋತ್ಪಾದಕ ಶಾರಿಕ್ ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಕುತ್ತಿಗೆಯ ಗಾಯಗಳಿಗೆ ತಜ್ಞ ವೈದ್ಯರ ತಂಡ ವಿಶೇಷ ಚಿಕಿತ್ಸೆ ನೀಡುತ್ತಿದೆ.

ಫಡ್ನವೀಸ್‌ ಕನಸು ನನಸಾಗುವುದಿಲ್ಲ : ಸಿಎಂ ಬೊಮ್ಮಾಯಿ ತಿರುಗೇಟು

ಈ ನಡುವೆ  ನಿಷೇಧಿತ ಪಿಎಫ್ಐ ಸಂಘಟನೆ ನಾಯಕರ ಜೊತೆ ಶಾರಿಕ್ ಸಂಪರ್ಕ ಹೊಂದಿದ್ದ ಎನ್ನುವುದು ಬಯಲಾಗಿದೆ. ತಮಿಳುನಾಡಿನ ಮಾಜಿ ಪಿಎಫ್ಐ ನಾಯಕರು ಶಾರಿಕ್‌ಗೆ ಬೆಂಬಲ ನೀಡಿದ್ದಾರೆ. ಕೊಯಮತ್ತೂರು ಬಾಂಬ್ ಬ್ಲಾಸ್ಟ್‌ನಲ್ಲಿ  ಪಿಎಫ್ಐ ನಾಯಕರ ಕೈವಾಡ ಸಾಬೀತಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ತಮಿಳುನಾಡಿನಲ್ಲಿ ಉಗ್ರ ಶಾರಿಕ್ ಸಂಚಾರ ಮಾಡಿದ್ದ ಎನ್ನುವುದು ಬಹಿರಂಗವಾಗಿದೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more