Chitradurga Fort: ಉಕ್ಕಿನ ಕೋಟೆಯಲ್ಲಿ ಹಂದಿಗಳ ಹಾವಳಿ: ದ್ವಾರಬಾಗಿಲನ್ನೇ ಮುಚ್ಚಿರೊ ಕಿಡಿಗೇಡಿಗಳು!

Chitradurga Fort: ಉಕ್ಕಿನ ಕೋಟೆಯಲ್ಲಿ ಹಂದಿಗಳ ಹಾವಳಿ: ದ್ವಾರಬಾಗಿಲನ್ನೇ ಮುಚ್ಚಿರೊ ಕಿಡಿಗೇಡಿಗಳು!

Published : Dec 24, 2021, 04:11 PM IST

*ಐತಿಹಾಸಿಕ ಹಿನ್ನೆಲೆಯ ಪ್ರವಾಸಿತಾಣದ ಆವರಣದಲ್ಲಿ ಹಂದಿ ಸಾಕಣೆ
*ಕೋಟೆಯ ಹಿಂಭಾಗದಲ್ಲಿರುವ ಬಾಗಿಲನ್ನೇ ಮುಚ್ಚಿರೊ ಕಿಡಿಗೇಡಿಗಳು
*ಹಂದಿಗಳ ಸಾಕಣೆಯಿಂದ ಕೋಟೆಯ ಆವರಣದಲ್ಲಿ ದುರ್ನಾತ
*ಕೋಟೆಯ ಹೊರಭಾಗವನ್ನು  ಸಂರಕ್ಷಿಸುವಲ್ಲಿ ನಿರ್ಲಕ್ಷ್ಯ
*ಪುರಾತತ್ವ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ  

ಚಿತ್ರದುರ್ಗ (ಡಿ. 24):  ನಗರಪ್ರದೇಶಗಳಲ್ಲಿ ಜನರು ಸರ್ಕಾರಿ ಜಾಗವನ್ನು ಒತ್ತುವರಿ ಮಾಡೋದು ಸಹಜ. ಆದ್ರೆ ಐತಿಹಾಸಿಕ ಹಿನ್ನೆಲೆಯಳ್ಳ ಚಿತ್ರದುರ್ಗದ ಏಳು ಸುತ್ತಿನ ಕೋಟೆಯ (Chitradurga Fort) ಹಿಂಭಾಗದಲ್ಲಿರುವ ದ್ವಾರಬಾಗಿಲನ್ನೇ ಮುಚ್ಚಿರೊ ಕಿಡಿಗೇಡಿಗಳು, ಅಕ್ರಮವಾಗಿ ಹಂದಿ ಸಾಕಣೆ‌ ಮಾಡ್ತಿದ್ದಾರೆ. ಹೀಗಾಗಿ ಕೋಟೆಯ ಹೊರಭಾಗ ಶಿಥಿಲಾವಸ್ಥೆಗೆ ತಲುಪಿದ್ದೂ, ಅಕ್ರಮ ಚಟುವಟಿಕೆಗಳ ತಾಣವಾಗಿ ಪ್ರವಾಸಿತಾಣ ಮಾರ್ಪಟ್ಟಿದೆ. 

ಇಲ್ಲಿ ಹಲವು‌ ತಿಂಗಳುಗಳಿಂದ ಅಕ್ರಮವಾಗಿ ಹಂದಿ ಸಾಕಣೆ‌ ಎಗ್ಗಿಲ್ಲದೇ‌ ನಡೆಯುತ್ತಿದೆ. ಕರುವರ್ತೇಶ್ವರ ಸ್ವಾಮಿ ದೇಗುಲಕ್ಕೆ ತೆರಳುವ ಮಾರ್ಗದಲ್ಲಿನ ಲಾಲ್ ಕೋಟೆಯ ದ್ವಾರಬಾಗಿಲನ್ನು ಸಂಪೂರ್ಣ ಬಂದ್  ಮಾಡಿರೋ ಕಿಡಿಗೇಡಿಗಳು, ಸುತ್ತಲೂ ಬೇಲಿ ಹಾಕಿ ಹಂದಿಗಳ ಕೊಟ್ಟಿಗೆ ನಿರ್ಮಾಣ ಮಾಡಿದ್ದಾರೆ. ಅಲ್ಲದೇ ನೂರಾರು ಹಂದಿಗಳ ಸಾಕಣೆ ಕೋಟೆಯ ಬಳಿ ನಡೆಯುತ್ತಿರುವ ಪರಿಣಾಮ ಕೋಟೆಯ ಆವರಣದಲ್ಲಿ ದುರ್ನಾತ ಬೀರುತ್ತಿದೆ. ಜೊತೆಗೆ ಕೇವಲ ಕೋಟೆಯ ಒಳಭಾಗವನ್ನು ಮಾತ್ರ  ಕಾಳಜಿಯಿಂದ ನೋಡಿಕೊಳ್ಳುವ ಪುರಾತತ್ವ ಇಲಾಖೆ ಅಧಿಕಾರಿಗಳು (Department of Archeology) ಕೋಟೆಯ ಹೊರಭಾಗವನ್ನು  ಸಂರಕ್ಷಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆಂಬ ಆರೋಪ ಕೇಳಿಬಂದಿದ್ದು ಹೋರಾಟಗಾರರು ಆಕ್ರೋಶ ಹೊರಹಾಕ್ತಿದ್ದಾರೆ.ಈ ಕುರಿತು ಒಂದು ವರದಿ ಇಲ್ಲಿದೆ.

ಇದನ್ನೂ ಓದಿ: Vanivilas Reservoir Chitradurga: 60 ವರ್ಷಗಳ ಬಳಿಕ ಜಲಾಶಯ ಭರ್ತಿ, ರೈತರ ಮೊಗದಲ್ಲಿ ಮಂದಹಾಸ

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more