Chitradurga Fort: ಉಕ್ಕಿನ ಕೋಟೆಯಲ್ಲಿ ಹಂದಿಗಳ ಹಾವಳಿ: ದ್ವಾರಬಾಗಿಲನ್ನೇ ಮುಚ್ಚಿರೊ ಕಿಡಿಗೇಡಿಗಳು!

Chitradurga Fort: ಉಕ್ಕಿನ ಕೋಟೆಯಲ್ಲಿ ಹಂದಿಗಳ ಹಾವಳಿ: ದ್ವಾರಬಾಗಿಲನ್ನೇ ಮುಚ್ಚಿರೊ ಕಿಡಿಗೇಡಿಗಳು!

Published : Dec 24, 2021, 04:11 PM IST

*ಐತಿಹಾಸಿಕ ಹಿನ್ನೆಲೆಯ ಪ್ರವಾಸಿತಾಣದ ಆವರಣದಲ್ಲಿ ಹಂದಿ ಸಾಕಣೆ
*ಕೋಟೆಯ ಹಿಂಭಾಗದಲ್ಲಿರುವ ಬಾಗಿಲನ್ನೇ ಮುಚ್ಚಿರೊ ಕಿಡಿಗೇಡಿಗಳು
*ಹಂದಿಗಳ ಸಾಕಣೆಯಿಂದ ಕೋಟೆಯ ಆವರಣದಲ್ಲಿ ದುರ್ನಾತ
*ಕೋಟೆಯ ಹೊರಭಾಗವನ್ನು  ಸಂರಕ್ಷಿಸುವಲ್ಲಿ ನಿರ್ಲಕ್ಷ್ಯ
*ಪುರಾತತ್ವ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ  

ಚಿತ್ರದುರ್ಗ (ಡಿ. 24):  ನಗರಪ್ರದೇಶಗಳಲ್ಲಿ ಜನರು ಸರ್ಕಾರಿ ಜಾಗವನ್ನು ಒತ್ತುವರಿ ಮಾಡೋದು ಸಹಜ. ಆದ್ರೆ ಐತಿಹಾಸಿಕ ಹಿನ್ನೆಲೆಯಳ್ಳ ಚಿತ್ರದುರ್ಗದ ಏಳು ಸುತ್ತಿನ ಕೋಟೆಯ (Chitradurga Fort) ಹಿಂಭಾಗದಲ್ಲಿರುವ ದ್ವಾರಬಾಗಿಲನ್ನೇ ಮುಚ್ಚಿರೊ ಕಿಡಿಗೇಡಿಗಳು, ಅಕ್ರಮವಾಗಿ ಹಂದಿ ಸಾಕಣೆ‌ ಮಾಡ್ತಿದ್ದಾರೆ. ಹೀಗಾಗಿ ಕೋಟೆಯ ಹೊರಭಾಗ ಶಿಥಿಲಾವಸ್ಥೆಗೆ ತಲುಪಿದ್ದೂ, ಅಕ್ರಮ ಚಟುವಟಿಕೆಗಳ ತಾಣವಾಗಿ ಪ್ರವಾಸಿತಾಣ ಮಾರ್ಪಟ್ಟಿದೆ. 

ಇಲ್ಲಿ ಹಲವು‌ ತಿಂಗಳುಗಳಿಂದ ಅಕ್ರಮವಾಗಿ ಹಂದಿ ಸಾಕಣೆ‌ ಎಗ್ಗಿಲ್ಲದೇ‌ ನಡೆಯುತ್ತಿದೆ. ಕರುವರ್ತೇಶ್ವರ ಸ್ವಾಮಿ ದೇಗುಲಕ್ಕೆ ತೆರಳುವ ಮಾರ್ಗದಲ್ಲಿನ ಲಾಲ್ ಕೋಟೆಯ ದ್ವಾರಬಾಗಿಲನ್ನು ಸಂಪೂರ್ಣ ಬಂದ್  ಮಾಡಿರೋ ಕಿಡಿಗೇಡಿಗಳು, ಸುತ್ತಲೂ ಬೇಲಿ ಹಾಕಿ ಹಂದಿಗಳ ಕೊಟ್ಟಿಗೆ ನಿರ್ಮಾಣ ಮಾಡಿದ್ದಾರೆ. ಅಲ್ಲದೇ ನೂರಾರು ಹಂದಿಗಳ ಸಾಕಣೆ ಕೋಟೆಯ ಬಳಿ ನಡೆಯುತ್ತಿರುವ ಪರಿಣಾಮ ಕೋಟೆಯ ಆವರಣದಲ್ಲಿ ದುರ್ನಾತ ಬೀರುತ್ತಿದೆ. ಜೊತೆಗೆ ಕೇವಲ ಕೋಟೆಯ ಒಳಭಾಗವನ್ನು ಮಾತ್ರ  ಕಾಳಜಿಯಿಂದ ನೋಡಿಕೊಳ್ಳುವ ಪುರಾತತ್ವ ಇಲಾಖೆ ಅಧಿಕಾರಿಗಳು (Department of Archeology) ಕೋಟೆಯ ಹೊರಭಾಗವನ್ನು  ಸಂರಕ್ಷಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆಂಬ ಆರೋಪ ಕೇಳಿಬಂದಿದ್ದು ಹೋರಾಟಗಾರರು ಆಕ್ರೋಶ ಹೊರಹಾಕ್ತಿದ್ದಾರೆ.ಈ ಕುರಿತು ಒಂದು ವರದಿ ಇಲ್ಲಿದೆ.

ಇದನ್ನೂ ಓದಿ: Vanivilas Reservoir Chitradurga: 60 ವರ್ಷಗಳ ಬಳಿಕ ಜಲಾಶಯ ಭರ್ತಿ, ರೈತರ ಮೊಗದಲ್ಲಿ ಮಂದಹಾಸ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more