NBF ನಿಂದ ವೃಕ್ಷ ಅಭಿಯಾನ: ಬೆಂಗಳೂರು ಸುತ್ತಮುತ್ತ 75 ಸಾವಿರ ಗಿಡಗಳನ್ನು ನೆಡುವ ಗುರಿ

NBF ನಿಂದ ವೃಕ್ಷ ಅಭಿಯಾನ: ಬೆಂಗಳೂರು ಸುತ್ತಮುತ್ತ 75 ಸಾವಿರ ಗಿಡಗಳನ್ನು ನೆಡುವ ಗುರಿ

Suvarna News   | Asianet News
Published : Sep 21, 2021, 10:18 AM IST

ತಿಪ್ಪೆಗೊಂಡನಹಳ್ಳಿ ಕೆರೆ ಪರಿಸರದಲ್ಲಿ ನಮ್ಮ ಬೆಂಗಳೂರು ಪ್ರತಿಷ್ಠಾನವು ಲಯನ್ಸ್‌ ಕ್ಲಬ್‌, ಎನ್‌ಎಸ್‌ಎಸ್‌ , ಬಿಬಿಎಂಪಿ ಮತ್ತು ಕೋಟಿ ವೃಕ್ಷ ಸೈನ್ಯದ ಸಹಯೋಗದೊಂದಿಗೆ ಗಿಡ ನೆಡುವ ಬೃಹತ್‌ ಅಭಿಯಾನವನ್ನು ಹಮ್ಮಿಕೊಂಡಿತ್ತು.

ಬೆಂಗಳೂರು (ಸೆ. 21): ತಿಪ್ಪೆಗೊಂಡನಹಳ್ಳಿ ಕೆರೆ ಪರಿಸರದಲ್ಲಿ ನಮ್ಮ ಬೆಂಗಳೂರು ಪ್ರತಿಷ್ಠಾನವು ಲಯನ್ಸ್‌ ಕ್ಲಬ್‌, ಎನ್‌ಎಸ್‌ಎಸ್‌ , ಬಿಬಿಎಂಪಿ ಮತ್ತು ಕೋಟಿ ವೃಕ್ಷ ಸೈನ್ಯದ ಸಹಯೋಗದೊಂದಿಗೆ ಗಿಡ ನೆಡುವ ಬೃಹತ್‌ ಅಭಿಯಾನವನ್ನು ಹಮ್ಮಿಕೊಂಡಿತ್ತು.

200ಕ್ಕಿಂತಲೂ ಹೆಚ್ಚು ಸ್ವಯಂ ಸೇವಕರು ಸಾವಿರಕ್ಕಿಂತ ಹೆಚ್ಚು ಗಿಡಗಳನ್ನು ಒಂದೆ ದಿನ ನೆಟ್ಟರು. 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 75 ಸಾವಿರ ಗಿಡಗಳನ್ನು ನೆಡಬೇಕು ಎಂಬ ನಮ್ಮ ಬೆಂಗಳೂರು ಪ್ರತಿಷ್ಠಾನ, ಬಿಬಿಎಂಪಿ ಮತ್ತು ಕೆವಿಎಸ್‌ ಸಂಸ್ಥೆಯ ಸಂಕಲ್ಪದ ಭಾಗವಾಗಿ ಈ ಅಭಿಯಾನ ನಡೆದಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ