NBF ನಿಂದ ವೃಕ್ಷ ಅಭಿಯಾನ: ಬೆಂಗಳೂರು ಸುತ್ತಮುತ್ತ 75 ಸಾವಿರ ಗಿಡಗಳನ್ನು ನೆಡುವ ಗುರಿ

NBF ನಿಂದ ವೃಕ್ಷ ಅಭಿಯಾನ: ಬೆಂಗಳೂರು ಸುತ್ತಮುತ್ತ 75 ಸಾವಿರ ಗಿಡಗಳನ್ನು ನೆಡುವ ಗುರಿ

Published : Sep 21, 2021, 10:18 AM IST

ತಿಪ್ಪೆಗೊಂಡನಹಳ್ಳಿ ಕೆರೆ ಪರಿಸರದಲ್ಲಿ ನಮ್ಮ ಬೆಂಗಳೂರು ಪ್ರತಿಷ್ಠಾನವು ಲಯನ್ಸ್‌ ಕ್ಲಬ್‌, ಎನ್‌ಎಸ್‌ಎಸ್‌ , ಬಿಬಿಎಂಪಿ ಮತ್ತು ಕೋಟಿ ವೃಕ್ಷ ಸೈನ್ಯದ ಸಹಯೋಗದೊಂದಿಗೆ ಗಿಡ ನೆಡುವ ಬೃಹತ್‌ ಅಭಿಯಾನವನ್ನು ಹಮ್ಮಿಕೊಂಡಿತ್ತು.

ಬೆಂಗಳೂರು (ಸೆ. 21): ತಿಪ್ಪೆಗೊಂಡನಹಳ್ಳಿ ಕೆರೆ ಪರಿಸರದಲ್ಲಿ ನಮ್ಮ ಬೆಂಗಳೂರು ಪ್ರತಿಷ್ಠಾನವು ಲಯನ್ಸ್‌ ಕ್ಲಬ್‌, ಎನ್‌ಎಸ್‌ಎಸ್‌ , ಬಿಬಿಎಂಪಿ ಮತ್ತು ಕೋಟಿ ವೃಕ್ಷ ಸೈನ್ಯದ ಸಹಯೋಗದೊಂದಿಗೆ ಗಿಡ ನೆಡುವ ಬೃಹತ್‌ ಅಭಿಯಾನವನ್ನು ಹಮ್ಮಿಕೊಂಡಿತ್ತು.

200ಕ್ಕಿಂತಲೂ ಹೆಚ್ಚು ಸ್ವಯಂ ಸೇವಕರು ಸಾವಿರಕ್ಕಿಂತ ಹೆಚ್ಚು ಗಿಡಗಳನ್ನು ಒಂದೆ ದಿನ ನೆಟ್ಟರು. 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 75 ಸಾವಿರ ಗಿಡಗಳನ್ನು ನೆಡಬೇಕು ಎಂಬ ನಮ್ಮ ಬೆಂಗಳೂರು ಪ್ರತಿಷ್ಠಾನ, ಬಿಬಿಎಂಪಿ ಮತ್ತು ಕೆವಿಎಸ್‌ ಸಂಸ್ಥೆಯ ಸಂಕಲ್ಪದ ಭಾಗವಾಗಿ ಈ ಅಭಿಯಾನ ನಡೆದಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!