NBF ನಿಂದ ವೃಕ್ಷ ಅಭಿಯಾನ: ಬೆಂಗಳೂರು ಸುತ್ತಮುತ್ತ 75 ಸಾವಿರ ಗಿಡಗಳನ್ನು ನೆಡುವ ಗುರಿ

NBF ನಿಂದ ವೃಕ್ಷ ಅಭಿಯಾನ: ಬೆಂಗಳೂರು ಸುತ್ತಮುತ್ತ 75 ಸಾವಿರ ಗಿಡಗಳನ್ನು ನೆಡುವ ಗುರಿ

Suvarna News   | Asianet News
Published : Sep 21, 2021, 10:18 AM IST

ತಿಪ್ಪೆಗೊಂಡನಹಳ್ಳಿ ಕೆರೆ ಪರಿಸರದಲ್ಲಿ ನಮ್ಮ ಬೆಂಗಳೂರು ಪ್ರತಿಷ್ಠಾನವು ಲಯನ್ಸ್‌ ಕ್ಲಬ್‌, ಎನ್‌ಎಸ್‌ಎಸ್‌ , ಬಿಬಿಎಂಪಿ ಮತ್ತು ಕೋಟಿ ವೃಕ್ಷ ಸೈನ್ಯದ ಸಹಯೋಗದೊಂದಿಗೆ ಗಿಡ ನೆಡುವ ಬೃಹತ್‌ ಅಭಿಯಾನವನ್ನು ಹಮ್ಮಿಕೊಂಡಿತ್ತು.

ಬೆಂಗಳೂರು (ಸೆ. 21): ತಿಪ್ಪೆಗೊಂಡನಹಳ್ಳಿ ಕೆರೆ ಪರಿಸರದಲ್ಲಿ ನಮ್ಮ ಬೆಂಗಳೂರು ಪ್ರತಿಷ್ಠಾನವು ಲಯನ್ಸ್‌ ಕ್ಲಬ್‌, ಎನ್‌ಎಸ್‌ಎಸ್‌ , ಬಿಬಿಎಂಪಿ ಮತ್ತು ಕೋಟಿ ವೃಕ್ಷ ಸೈನ್ಯದ ಸಹಯೋಗದೊಂದಿಗೆ ಗಿಡ ನೆಡುವ ಬೃಹತ್‌ ಅಭಿಯಾನವನ್ನು ಹಮ್ಮಿಕೊಂಡಿತ್ತು.

200ಕ್ಕಿಂತಲೂ ಹೆಚ್ಚು ಸ್ವಯಂ ಸೇವಕರು ಸಾವಿರಕ್ಕಿಂತ ಹೆಚ್ಚು ಗಿಡಗಳನ್ನು ಒಂದೆ ದಿನ ನೆಟ್ಟರು. 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 75 ಸಾವಿರ ಗಿಡಗಳನ್ನು ನೆಡಬೇಕು ಎಂಬ ನಮ್ಮ ಬೆಂಗಳೂರು ಪ್ರತಿಷ್ಠಾನ, ಬಿಬಿಎಂಪಿ ಮತ್ತು ಕೆವಿಎಸ್‌ ಸಂಸ್ಥೆಯ ಸಂಕಲ್ಪದ ಭಾಗವಾಗಿ ಈ ಅಭಿಯಾನ ನಡೆದಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!