NBF ನಿಂದ ವೃಕ್ಷ ಅಭಿಯಾನ: ಬೆಂಗಳೂರು ಸುತ್ತಮುತ್ತ 75 ಸಾವಿರ ಗಿಡಗಳನ್ನು ನೆಡುವ ಗುರಿ

NBF ನಿಂದ ವೃಕ್ಷ ಅಭಿಯಾನ: ಬೆಂಗಳೂರು ಸುತ್ತಮುತ್ತ 75 ಸಾವಿರ ಗಿಡಗಳನ್ನು ನೆಡುವ ಗುರಿ

Suvarna News   | Asianet News
Published : Sep 21, 2021, 10:18 AM IST

ತಿಪ್ಪೆಗೊಂಡನಹಳ್ಳಿ ಕೆರೆ ಪರಿಸರದಲ್ಲಿ ನಮ್ಮ ಬೆಂಗಳೂರು ಪ್ರತಿಷ್ಠಾನವು ಲಯನ್ಸ್‌ ಕ್ಲಬ್‌, ಎನ್‌ಎಸ್‌ಎಸ್‌ , ಬಿಬಿಎಂಪಿ ಮತ್ತು ಕೋಟಿ ವೃಕ್ಷ ಸೈನ್ಯದ ಸಹಯೋಗದೊಂದಿಗೆ ಗಿಡ ನೆಡುವ ಬೃಹತ್‌ ಅಭಿಯಾನವನ್ನು ಹಮ್ಮಿಕೊಂಡಿತ್ತು.

ಬೆಂಗಳೂರು (ಸೆ. 21): ತಿಪ್ಪೆಗೊಂಡನಹಳ್ಳಿ ಕೆರೆ ಪರಿಸರದಲ್ಲಿ ನಮ್ಮ ಬೆಂಗಳೂರು ಪ್ರತಿಷ್ಠಾನವು ಲಯನ್ಸ್‌ ಕ್ಲಬ್‌, ಎನ್‌ಎಸ್‌ಎಸ್‌ , ಬಿಬಿಎಂಪಿ ಮತ್ತು ಕೋಟಿ ವೃಕ್ಷ ಸೈನ್ಯದ ಸಹಯೋಗದೊಂದಿಗೆ ಗಿಡ ನೆಡುವ ಬೃಹತ್‌ ಅಭಿಯಾನವನ್ನು ಹಮ್ಮಿಕೊಂಡಿತ್ತು.

200ಕ್ಕಿಂತಲೂ ಹೆಚ್ಚು ಸ್ವಯಂ ಸೇವಕರು ಸಾವಿರಕ್ಕಿಂತ ಹೆಚ್ಚು ಗಿಡಗಳನ್ನು ಒಂದೆ ದಿನ ನೆಟ್ಟರು. 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 75 ಸಾವಿರ ಗಿಡಗಳನ್ನು ನೆಡಬೇಕು ಎಂಬ ನಮ್ಮ ಬೆಂಗಳೂರು ಪ್ರತಿಷ್ಠಾನ, ಬಿಬಿಎಂಪಿ ಮತ್ತು ಕೆವಿಎಸ್‌ ಸಂಸ್ಥೆಯ ಸಂಕಲ್ಪದ ಭಾಗವಾಗಿ ಈ ಅಭಿಯಾನ ನಡೆದಿದೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?