ಕೊರೋನಾ ವಿರುದ್ಧ ಸಮರ, ಏ.25ರಂದು ಮೊದಲ ಬಾರಿಗೆ ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿ

ಕೊರೋನಾ ವಿರುದ್ಧ ಸಮರ, ಏ.25ರಂದು ಮೊದಲ ಬಾರಿಗೆ ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿ

Published : Apr 24, 2020, 10:22 PM IST

ಬಿಎಂಸಿ ವಿಕ್ಟೋರಿಯಾ ಮೆಡಿಕಲ್ ಕಾಲೇಜಿನಲ್ಲಿ ನಾಳೆ (ಏ.25) ಪ್ಲಾಸ್ಮಾ ಥೆರಪಿಯನ್ನು ಮೊದಲ ರೋಗಿಗೆ ಮಾಡಲಿದ್ದೇವೆ. ಥೆರಪಿಗೆ ದಾನಿಯೂ ಸಿಕ್ಕಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ‌.ಸುಧಾಕರ್ ಹೇಳಿದ್ದಾರೆ.

ಬೆಂಗಳೂರು, (ಏ.24): ಬಿಎಂಸಿ ವಿಕ್ಟೋರಿಯಾ ಮೆಡಿಕಲ್ ಕಾಲೇಜಿನಲ್ಲಿ ನಾಳೆ (ಏ.25) ಪ್ಲಾಸ್ಮಾ ಥೆರಪಿಯನ್ನು ಮೊದಲ ರೋಗಿಗೆ ಮಾಡಲಿದ್ದೇವೆ. ಥೆರಪಿಗೆ ದಾನಿಯೂ ಸಿಕ್ಕಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ‌.ಸುಧಾಕರ್ ಹೇಳಿದ್ದಾರೆ.

ಇಂದು (ಶುಕ್ರವಾರ) ಕೇಂದ್ರದ ಆರೋಗ್ಯ ಸಚಿವ ಹರ್ಷವರ್ಧನ್​ರೊಂದಿಗೆ ವಿಡಿಯೋ ಸಂವಾದ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸುಧಾಕರ್, ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ನಡೆಯಲಿದೆ ಎಂದರು.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!