ಪ್ರವಾಹಕ್ಕೆ ತತ್ತರಿಸಿದ ಗೋಕಾಕ್; ಪರಿಹಾರ ಕೇಂದ್ರದಲ್ಲಿ ಬಾಣಂತಿ ಪರದಾಟ

ಪ್ರವಾಹಕ್ಕೆ ತತ್ತರಿಸಿದ ಗೋಕಾಕ್; ಪರಿಹಾರ ಕೇಂದ್ರದಲ್ಲಿ ಬಾಣಂತಿ ಪರದಾಟ

Published : Aug 20, 2020, 10:49 AM ISTUpdated : Aug 20, 2020, 11:06 AM IST

ಕಳೆದ ಬಾರಿ ಪ್ರವಾಹ ಎಬ್ಬಿಸಿದ ಅವಾಂತರಗಳು, ಕರಾಳ ನೆನಪುಗಳು ಮಾಸುವ ಮುನ್ನ ಮತ್ತದೇ ಸ್ಥಿತಿ ಮರುಕಳುಹಿಸಿದೆ. ಗೋಕಾಕ್‌ನ ಮೆಳವಂಕಿ ಗ್ರಾಮಕ್ಕೆ ಘಟಪ್ರಭಾ ನೀರು ನುಗ್ಗಿದ್ದು, ಜನ ತತ್ತರಿಸಿ ಹೋಗಿದ್ದಾರೆ. ಜನರನ್ನು ಪ್ರವಾಹ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಬಾಣಂತಿಯರು, ಹಸುಗೂಸುಗಳ ಗೋಳು ನೋಡತೀರದಾಗಿದೆ. ಇವರೆಲ್ಲರೂ ಸರ್ಕಾರಿ ಶಾಲೆಯಲ್ಲಿ ಆಶ್ರಯ ಪಡೆದಿದ್ದಾರೆ. ಕಿಟಕಿಗೆ ಸೀರೆ ಕಟ್ಟಿ ಹಸುಗೂಸನ್ನು ಮಲಗಿಸಲಾಗುತ್ತದೆ. ಬಾಣಂತಿಗೆ ಪೌಷ್ಠಿಕ ಆಹಾರವೂ ಸಿಗದೇ ಒದ್ದಾಡುತ್ತಿದ್ದಾರೆ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ ನೋಡಿ..!
 

ಬೆಳಗಾವಿ (ಆ. 20): ಕಳೆದ ಬಾರಿ ಪ್ರವಾಹ ಎಬ್ಬಿಸಿದ ಅವಾಂತರಗಳು, ಕರಾಳ ನೆನಪುಗಳು ಮಾಸುವ ಮುನ್ನ ಮತ್ತದೇ ಸ್ಥಿತಿ ಮರುಕಳುಹಿಸಿದೆ. ಗೋಕಾಕ್‌ನ ಮೆಳವಂಕಿ ಗ್ರಾಮಕ್ಕೆ ಘಟಪ್ರಭಾ ನೀರು ನುಗ್ಗಿದ್ದು, ಜನ ತತ್ತರಿಸಿ ಹೋಗಿದ್ದಾರೆ. ಜನರನ್ನು ಪ್ರವಾಹ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಬಾಣಂತಿಯರು, ಹಸುಗೂಸುಗಳ ಗೋಳು ನೋಡತೀರದಾಗಿದೆ. ಇವರೆಲ್ಲರೂ ಸರ್ಕಾರಿ ಶಾಲೆಯಲ್ಲಿ ಆಶ್ರಯ ಪಡೆದಿದ್ದಾರೆ. ಕಿಟಕಿಗೆ ಸೀರೆ ಕಟ್ಟಿ ಹಸುಗೂಸನ್ನು ಮಲಗಿಸಲಾಗುತ್ತದೆ. ಬಾಣಂತಿಗೆ ಪೌಷ್ಠಿಕ ಆಹಾರವೂ ಸಿಗದೇ ಒದ್ದಾಡುತ್ತಿದ್ದಾರೆ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ ನೋಡಿ..!


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!