ಪ್ರವಾಹಕ್ಕೆ ತತ್ತರಿಸಿದ ಗೋಕಾಕ್; ಪರಿಹಾರ ಕೇಂದ್ರದಲ್ಲಿ ಬಾಣಂತಿ ಪರದಾಟ

ಪ್ರವಾಹಕ್ಕೆ ತತ್ತರಿಸಿದ ಗೋಕಾಕ್; ಪರಿಹಾರ ಕೇಂದ್ರದಲ್ಲಿ ಬಾಣಂತಿ ಪರದಾಟ

Published : Aug 20, 2020, 10:49 AM ISTUpdated : Aug 20, 2020, 11:06 AM IST

ಕಳೆದ ಬಾರಿ ಪ್ರವಾಹ ಎಬ್ಬಿಸಿದ ಅವಾಂತರಗಳು, ಕರಾಳ ನೆನಪುಗಳು ಮಾಸುವ ಮುನ್ನ ಮತ್ತದೇ ಸ್ಥಿತಿ ಮರುಕಳುಹಿಸಿದೆ. ಗೋಕಾಕ್‌ನ ಮೆಳವಂಕಿ ಗ್ರಾಮಕ್ಕೆ ಘಟಪ್ರಭಾ ನೀರು ನುಗ್ಗಿದ್ದು, ಜನ ತತ್ತರಿಸಿ ಹೋಗಿದ್ದಾರೆ. ಜನರನ್ನು ಪ್ರವಾಹ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಬಾಣಂತಿಯರು, ಹಸುಗೂಸುಗಳ ಗೋಳು ನೋಡತೀರದಾಗಿದೆ. ಇವರೆಲ್ಲರೂ ಸರ್ಕಾರಿ ಶಾಲೆಯಲ್ಲಿ ಆಶ್ರಯ ಪಡೆದಿದ್ದಾರೆ. ಕಿಟಕಿಗೆ ಸೀರೆ ಕಟ್ಟಿ ಹಸುಗೂಸನ್ನು ಮಲಗಿಸಲಾಗುತ್ತದೆ. ಬಾಣಂತಿಗೆ ಪೌಷ್ಠಿಕ ಆಹಾರವೂ ಸಿಗದೇ ಒದ್ದಾಡುತ್ತಿದ್ದಾರೆ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ ನೋಡಿ..!
 

ಬೆಳಗಾವಿ (ಆ. 20): ಕಳೆದ ಬಾರಿ ಪ್ರವಾಹ ಎಬ್ಬಿಸಿದ ಅವಾಂತರಗಳು, ಕರಾಳ ನೆನಪುಗಳು ಮಾಸುವ ಮುನ್ನ ಮತ್ತದೇ ಸ್ಥಿತಿ ಮರುಕಳುಹಿಸಿದೆ. ಗೋಕಾಕ್‌ನ ಮೆಳವಂಕಿ ಗ್ರಾಮಕ್ಕೆ ಘಟಪ್ರಭಾ ನೀರು ನುಗ್ಗಿದ್ದು, ಜನ ತತ್ತರಿಸಿ ಹೋಗಿದ್ದಾರೆ. ಜನರನ್ನು ಪ್ರವಾಹ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಬಾಣಂತಿಯರು, ಹಸುಗೂಸುಗಳ ಗೋಳು ನೋಡತೀರದಾಗಿದೆ. ಇವರೆಲ್ಲರೂ ಸರ್ಕಾರಿ ಶಾಲೆಯಲ್ಲಿ ಆಶ್ರಯ ಪಡೆದಿದ್ದಾರೆ. ಕಿಟಕಿಗೆ ಸೀರೆ ಕಟ್ಟಿ ಹಸುಗೂಸನ್ನು ಮಲಗಿಸಲಾಗುತ್ತದೆ. ಬಾಣಂತಿಗೆ ಪೌಷ್ಠಿಕ ಆಹಾರವೂ ಸಿಗದೇ ಒದ್ದಾಡುತ್ತಿದ್ದಾರೆ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ ನೋಡಿ..!


 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!