'ಸಂತ್ರಸ್ತರ ಬೆನ್ನಿಗೆ ಸರ್ಕಾರ'; ಉತ್ತರ ಕರ್ನಾಟಕದ ಮಂದಿಗೆ ಮೋದಿ ಅಭಯ

'ಸಂತ್ರಸ್ತರ ಬೆನ್ನಿಗೆ ಸರ್ಕಾರ'; ಉತ್ತರ ಕರ್ನಾಟಕದ ಮಂದಿಗೆ ಮೋದಿ ಅಭಯ

Published : Oct 19, 2020, 03:22 PM ISTUpdated : Oct 19, 2020, 03:26 PM IST

ಮಳೆ , ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕ ಭಾಗದ ಜನತೆಗೆ ಪ್ರಧಾನಿ ಮೋದಿ ಅಭಯವನ್ನಿತ್ತಿದ್ದಾರೆ. ಕೇಂದ್ರ- ರಾಜ್ಯ ಜೊತೆಯಾಗಿ ಸಂತ್ರಸ್ತರ ಬೆನ್ನಿಗೆ ನಿಲ್ಲಲಿದೆ ಎಂದು ಮೈಸೂರು ವಿವಿ ಘಟಿಕೋತ್ಸವದಲ್ಲಿ ಮೋದಿ ಭರವಸೆ ನೀಡಿದ್ದಾರೆ. 

ಬೆಂಗಳೂರು (ಅ. 19): ಮಳೆ , ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕ ಭಾಗದ ಜನತೆಗೆ ಪ್ರಧಾನಿ ಮೋದಿ ಅಭಯವನ್ನಿತ್ತಿದ್ದಾರೆ. ಕೇಂದ್ರ- ರಾಜ್ಯ ಜೊತೆಯಾಗಿ ಸಂತ್ರಸ್ತರ ಬೆನ್ನಿಗೆ ನಿಲ್ಲಲಿದೆ ಎಂದು ಮೈಸೂರು ವಿವಿ ಘಟಿಕೋತ್ಸವದಲ್ಲಿ ಮೋದಿ ಭರವಸೆ ನೀಡಿದ್ದಾರೆ. 

ಕೊರೊನಾ ಆತಂಕದ ನಡುವೆಯೂ ದಸರೆಯ ಸಂಭ್ರಮದಲ್ಲಿದ್ದೆವು. ಮಳೆ, ಪ್ರವಾಹ ಈ ಎಲ್ಲಾ ಸಂಭ್ರಮವನ್ನು ಹಾಳು ಮಾಡಿದೆ. ಸಂತ್ರಸ್ತರ ನೆರವಿಗೆ ನಿಲ್ಲಲು ನಾವು ಸಿದ್ಧರಿದ್ದೇವೆ' ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ. ಖಂಡಿತವಾಗಿಯೂ ಇದು ಉತ್ತರ ಕರ್ನಾಟಕ ಭಾಗದ ಜನರಿಗೆ ಸಮಾಧಾನಕರವಾದ ವಿಷಯವಾಗಿದೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!