ಖರ್ಗೆ ಕೋಟೆಯಿಂದ ಮೋದಿ ರಣಕಹಳೆ: ತಾಂಡಾ ಜನರಿಗೆ 'ನಮೋ' ಅಭಯ

ಖರ್ಗೆ ಕೋಟೆಯಿಂದ ಮೋದಿ ರಣಕಹಳೆ: ತಾಂಡಾ ಜನರಿಗೆ 'ನಮೋ' ಅಭಯ

Published : Jan 20, 2023, 04:15 PM IST

ತಾಂಡಾ ಜನರ ಬಹುವರ್ಷಗಳ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಈಡೇರಿಸಿದ್ದಾರೆ. ಇಲ್ಲಿದೆ ಡಿಟೇಲ್ಸ್.

ಕಲ್ಯಾಣ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಲ್ಯಾಣ ಮಂತ್ರ ಪಠಿಸಿದ್ದು ಊರಿಲ್ಲದ, ಸೂರಿಲ್ಲದ ಹಾಗೂ ನೆಲೆಯೂ ಇಲ್ಲದ ಸಮುದಾಯಗಳಿಗೆ ಆಸರೆಯಾಗಿದ್ದಾರೆ. ಲಂಬಾಣಿ, ಬಂಜಾರ, ಅಲೆಮಾರಿಗಳಿಗೆ
ಮೋದಿಯಿಂದ ಅಭಯ ಸಿಕ್ಕಿದ್ದು, ಮೋದಿ ನೀಡಿದ ಹಕ್ಕುಪತ್ರದಲ್ಲಿ ಅಡಗಿದ್ಯಾ ಕಲ್ಯಾಣ ಕರ್ನಾಟಕದಲ್ಲಿ ಕೇಸರಿ ವಿಜಯಮಂತ್ರ..? ಮೋದಿ ತಾಂಡವದ ಅಸಲಿಯತ್ತೇನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಮುಸ್ಲಿಮರ ವಿರುದ್ಧ ಕೆಂಡ ಕಾರದಿರಿ: ಕೇಸರಿ ಕಲಿಗಳಿಗೆ 'ನಮೋ' ಕಟ್ಟಪ್ಪಣ ...

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!