ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚರಿಸುವ ಮಾರ್ಗದುದ್ದಕ್ಕೂ ಬಿಗಿ ಭದ್ರತೆ, ಖಾಕಿ ಅಲರ್ಟ್

ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚರಿಸುವ ಮಾರ್ಗದುದ್ದಕ್ಕೂ ಬಿಗಿ ಭದ್ರತೆ, ಖಾಕಿ ಅಲರ್ಟ್

Published : Jun 20, 2022, 10:47 AM IST

ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಸೋಮವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
 

ಬೆಂಗಳೂರು (ಜೂ. 20): ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi)  ಅವರು ಎರಡು ದಿನಗಳ ಭೇಟಿಗಾಗಿ ಸೋಮವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಇಂದು ಬೆಳಗ್ಗೆ 11.55 ಗಂಟೆಗೆ ಯಲಹಂಕ ಐಎಎಫ್‌ ಸ್ಟೇಷನ್‌ಗೆ ವಿಶೇಷ ವಿಮಾನದ ಮೂಲಕ ಆಗಮಿಸಲಿರುವ ಅವರು ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಹೆಬ್ಬಾಳದ ಮೇಖ್ರಿ ವೃತ್ತದ ಬಳಿಯ ಎಚ್‌ಕ್ಯೂಟಿಸಿ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮೂಲಕ ಐಐಎಸ್ಸಿಗೆ ತೆರಳಿ ಬ್ರೈನ್‌ ರೀಸಚ್‌ರ್‍ ಸೆಂಟರ್‌ ಉದ್ಘಾಟನೆ ಹಾಗೂ ಬಾಗ್ಚಿ ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಗಮನಕ್ಕೆ ಬೆಂಗಳೂರು ಸಿದ್ಧತೆ ನಡೆಸಲಾಗಿದೆ. ಮೋದಿ ಹಾದುಹೋಗಲಿರುವ ಮಾರ್ಗದಲ್ಲಿ ಅವರನ್ನು ಕರೆದೊಯ್ಯುವ ವ್ಯವಸ್ಥೆ ಹಾಗೂ ಭದ್ರತೆ (Tight Scurity) ಒದಗಿಸಲಾಗಿದೆ.  ಪ್ರಧಾನಿಗಳು ಸಂಚರಿಸುವ ರಸ್ತೆಗಳನ್ನು ಸಂಪೂರ್ಣ ಡಾಂಬರೀಕರಣ ಮಾಡಿ ಸಿಂಗಾರ ಮಾಡಲಾಗಿದೆ. ಜತೆಗೆ ಮೋದಿ ಸಂಚರಿಸುವ ಮಾರ್ಗದಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದು, ರಸ್ತೆಯುದ್ದಕ್ಕೂ ಸಿಸಿಟಿವಿ ಅಳವಡಿಕೆ ಸೇರಿದಂತೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.
 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more