40% Commission Row:ಸದ್ದಿಲ್ಲದೇ ಫೀಲ್ಡಿಗಿಳಿದ ಮೋದಿ ಟೀಂ: ಅಂದು ಆರೋಪಿಸಿದವರಿಗೆ ಈಗ ಸಾಕ್ಷಿ ಕೊಡುವ ಸಮಯ!

40% Commission Row:ಸದ್ದಿಲ್ಲದೇ ಫೀಲ್ಡಿಗಿಳಿದ ಮೋದಿ ಟೀಂ: ಅಂದು ಆರೋಪಿಸಿದವರಿಗೆ ಈಗ ಸಾಕ್ಷಿ ಕೊಡುವ ಸಮಯ!

Published : Jun 29, 2022, 09:20 PM IST

*  ರಾಜ್ಯ ಸರ್ಕಾರದ ಮೇಲೆ 40 ಪರ್ಸೆಂಟ್‌ ಕಮಿಷನ್‌ ಆರೋಪ 
*  ಆರೋಪದ ತನಿಖೆಗಾಗಿ ಬೆಂಗಳೂರಿಗೆ ಬಂದ ಪ್ರಧಾನಿ ಮೋದಿ ಟೀಂ 
*  40 ಪರ್ಸೆಂಟ್‌ ಕಮಿಷನ್‌ ಆರೋಪದ ದಾಖಲೆಗಳನ್ನ ಕಲೆ ಹಾಕುತ್ತಿರುವ ಮೋದಿ ತಂಡ 
 

ಬೆಂಗಳೂರು(ಜೂ.29): ಕೆಲ ತಿಂಗಳ ಹಿಂದೆ 40 ಪರ್ಸೆಂಟ್‌ ಕಮಿಷನ್‌ ಆರೋಪ ರಾಜ್ಯ ಸರ್ಕಾರದ ಮೇಲೆ ಕೇಳಿ ಬಂದಿತ್ತು. ಇದೇ ಕಾರಣಕ್ಕಾಗಿ ಬೆಳಗಾವಿಯ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂಬ ಆರೋಪವೂ ಕೇಳಿ ಬಂದಿತ್ತು. ಇದರ ಪರಿಣಾಮವಾಗಿ ಸಚಿವರೊಬ್ಬರು ಕುರ್ಚಿಯಿಂದ ಇಳಿಯಬೇಕಾಯಿತು. ರಾಜ್ಯ ಸರ್ಕಾರದ ಮೇಲೆ ಕೇಳಿ ಬಂದ ಈ ಆರೋಪದ ತನಿಖೆಗಾಗಿ ಪ್ರಧಾನಿ ನರೇಂದ್ರ ಮೋದಿ ಟೀಂ ಬೆಂಗಳೂರಿಗೆ ಬಂದಿದೆಯಂತೆ.  40 ಪರ್ಸೆಂಟ್‌ ಕಮಿಷನ್‌ ಆರೋಪದ ದಾಖಲೆಗಳನ್ನ ಕಲೆ ಹಾಕುತ್ತಿದೆಯಂತೆ. ಈ ಕುರಿತಾದ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ತ್ರಿಮೂರ್ತಿಗಳಲ್ಲಿ ಯಾರಾಗ್ತಾರೆ ಬಾಳಾ ಠಾಕ್ರೆ ಉತ್ತರಾಧಿಕಾರಿ?

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more