40% Commission Row:ಸದ್ದಿಲ್ಲದೇ ಫೀಲ್ಡಿಗಿಳಿದ ಮೋದಿ ಟೀಂ: ಅಂದು ಆರೋಪಿಸಿದವರಿಗೆ ಈಗ ಸಾಕ್ಷಿ ಕೊಡುವ ಸಮಯ!

40% Commission Row:ಸದ್ದಿಲ್ಲದೇ ಫೀಲ್ಡಿಗಿಳಿದ ಮೋದಿ ಟೀಂ: ಅಂದು ಆರೋಪಿಸಿದವರಿಗೆ ಈಗ ಸಾಕ್ಷಿ ಕೊಡುವ ಸಮಯ!

Published : Jun 29, 2022, 09:20 PM IST

*  ರಾಜ್ಯ ಸರ್ಕಾರದ ಮೇಲೆ 40 ಪರ್ಸೆಂಟ್‌ ಕಮಿಷನ್‌ ಆರೋಪ 
*  ಆರೋಪದ ತನಿಖೆಗಾಗಿ ಬೆಂಗಳೂರಿಗೆ ಬಂದ ಪ್ರಧಾನಿ ಮೋದಿ ಟೀಂ 
*  40 ಪರ್ಸೆಂಟ್‌ ಕಮಿಷನ್‌ ಆರೋಪದ ದಾಖಲೆಗಳನ್ನ ಕಲೆ ಹಾಕುತ್ತಿರುವ ಮೋದಿ ತಂಡ 
 

ಬೆಂಗಳೂರು(ಜೂ.29): ಕೆಲ ತಿಂಗಳ ಹಿಂದೆ 40 ಪರ್ಸೆಂಟ್‌ ಕಮಿಷನ್‌ ಆರೋಪ ರಾಜ್ಯ ಸರ್ಕಾರದ ಮೇಲೆ ಕೇಳಿ ಬಂದಿತ್ತು. ಇದೇ ಕಾರಣಕ್ಕಾಗಿ ಬೆಳಗಾವಿಯ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂಬ ಆರೋಪವೂ ಕೇಳಿ ಬಂದಿತ್ತು. ಇದರ ಪರಿಣಾಮವಾಗಿ ಸಚಿವರೊಬ್ಬರು ಕುರ್ಚಿಯಿಂದ ಇಳಿಯಬೇಕಾಯಿತು. ರಾಜ್ಯ ಸರ್ಕಾರದ ಮೇಲೆ ಕೇಳಿ ಬಂದ ಈ ಆರೋಪದ ತನಿಖೆಗಾಗಿ ಪ್ರಧಾನಿ ನರೇಂದ್ರ ಮೋದಿ ಟೀಂ ಬೆಂಗಳೂರಿಗೆ ಬಂದಿದೆಯಂತೆ.  40 ಪರ್ಸೆಂಟ್‌ ಕಮಿಷನ್‌ ಆರೋಪದ ದಾಖಲೆಗಳನ್ನ ಕಲೆ ಹಾಕುತ್ತಿದೆಯಂತೆ. ಈ ಕುರಿತಾದ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ತ್ರಿಮೂರ್ತಿಗಳಲ್ಲಿ ಯಾರಾಗ್ತಾರೆ ಬಾಳಾ ಠಾಕ್ರೆ ಉತ್ತರಾಧಿಕಾರಿ?

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more