40% Commission Row:ಸದ್ದಿಲ್ಲದೇ ಫೀಲ್ಡಿಗಿಳಿದ ಮೋದಿ ಟೀಂ: ಅಂದು ಆರೋಪಿಸಿದವರಿಗೆ ಈಗ ಸಾಕ್ಷಿ ಕೊಡುವ ಸಮಯ!

40% Commission Row:ಸದ್ದಿಲ್ಲದೇ ಫೀಲ್ಡಿಗಿಳಿದ ಮೋದಿ ಟೀಂ: ಅಂದು ಆರೋಪಿಸಿದವರಿಗೆ ಈಗ ಸಾಕ್ಷಿ ಕೊಡುವ ಸಮಯ!

Published : Jun 29, 2022, 09:20 PM IST

*  ರಾಜ್ಯ ಸರ್ಕಾರದ ಮೇಲೆ 40 ಪರ್ಸೆಂಟ್‌ ಕಮಿಷನ್‌ ಆರೋಪ 
*  ಆರೋಪದ ತನಿಖೆಗಾಗಿ ಬೆಂಗಳೂರಿಗೆ ಬಂದ ಪ್ರಧಾನಿ ಮೋದಿ ಟೀಂ 
*  40 ಪರ್ಸೆಂಟ್‌ ಕಮಿಷನ್‌ ಆರೋಪದ ದಾಖಲೆಗಳನ್ನ ಕಲೆ ಹಾಕುತ್ತಿರುವ ಮೋದಿ ತಂಡ 
 

ಬೆಂಗಳೂರು(ಜೂ.29): ಕೆಲ ತಿಂಗಳ ಹಿಂದೆ 40 ಪರ್ಸೆಂಟ್‌ ಕಮಿಷನ್‌ ಆರೋಪ ರಾಜ್ಯ ಸರ್ಕಾರದ ಮೇಲೆ ಕೇಳಿ ಬಂದಿತ್ತು. ಇದೇ ಕಾರಣಕ್ಕಾಗಿ ಬೆಳಗಾವಿಯ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂಬ ಆರೋಪವೂ ಕೇಳಿ ಬಂದಿತ್ತು. ಇದರ ಪರಿಣಾಮವಾಗಿ ಸಚಿವರೊಬ್ಬರು ಕುರ್ಚಿಯಿಂದ ಇಳಿಯಬೇಕಾಯಿತು. ರಾಜ್ಯ ಸರ್ಕಾರದ ಮೇಲೆ ಕೇಳಿ ಬಂದ ಈ ಆರೋಪದ ತನಿಖೆಗಾಗಿ ಪ್ರಧಾನಿ ನರೇಂದ್ರ ಮೋದಿ ಟೀಂ ಬೆಂಗಳೂರಿಗೆ ಬಂದಿದೆಯಂತೆ.  40 ಪರ್ಸೆಂಟ್‌ ಕಮಿಷನ್‌ ಆರೋಪದ ದಾಖಲೆಗಳನ್ನ ಕಲೆ ಹಾಕುತ್ತಿದೆಯಂತೆ. ಈ ಕುರಿತಾದ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ತ್ರಿಮೂರ್ತಿಗಳಲ್ಲಿ ಯಾರಾಗ್ತಾರೆ ಬಾಳಾ ಠಾಕ್ರೆ ಉತ್ತರಾಧಿಕಾರಿ?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more