40% Commission Row:ಸದ್ದಿಲ್ಲದೇ ಫೀಲ್ಡಿಗಿಳಿದ ಮೋದಿ ಟೀಂ: ಅಂದು ಆರೋಪಿಸಿದವರಿಗೆ ಈಗ ಸಾಕ್ಷಿ ಕೊಡುವ ಸಮಯ!

40% Commission Row:ಸದ್ದಿಲ್ಲದೇ ಫೀಲ್ಡಿಗಿಳಿದ ಮೋದಿ ಟೀಂ: ಅಂದು ಆರೋಪಿಸಿದವರಿಗೆ ಈಗ ಸಾಕ್ಷಿ ಕೊಡುವ ಸಮಯ!

Published : Jun 29, 2022, 09:20 PM IST

*  ರಾಜ್ಯ ಸರ್ಕಾರದ ಮೇಲೆ 40 ಪರ್ಸೆಂಟ್‌ ಕಮಿಷನ್‌ ಆರೋಪ 
*  ಆರೋಪದ ತನಿಖೆಗಾಗಿ ಬೆಂಗಳೂರಿಗೆ ಬಂದ ಪ್ರಧಾನಿ ಮೋದಿ ಟೀಂ 
*  40 ಪರ್ಸೆಂಟ್‌ ಕಮಿಷನ್‌ ಆರೋಪದ ದಾಖಲೆಗಳನ್ನ ಕಲೆ ಹಾಕುತ್ತಿರುವ ಮೋದಿ ತಂಡ 
 

ಬೆಂಗಳೂರು(ಜೂ.29): ಕೆಲ ತಿಂಗಳ ಹಿಂದೆ 40 ಪರ್ಸೆಂಟ್‌ ಕಮಿಷನ್‌ ಆರೋಪ ರಾಜ್ಯ ಸರ್ಕಾರದ ಮೇಲೆ ಕೇಳಿ ಬಂದಿತ್ತು. ಇದೇ ಕಾರಣಕ್ಕಾಗಿ ಬೆಳಗಾವಿಯ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂಬ ಆರೋಪವೂ ಕೇಳಿ ಬಂದಿತ್ತು. ಇದರ ಪರಿಣಾಮವಾಗಿ ಸಚಿವರೊಬ್ಬರು ಕುರ್ಚಿಯಿಂದ ಇಳಿಯಬೇಕಾಯಿತು. ರಾಜ್ಯ ಸರ್ಕಾರದ ಮೇಲೆ ಕೇಳಿ ಬಂದ ಈ ಆರೋಪದ ತನಿಖೆಗಾಗಿ ಪ್ರಧಾನಿ ನರೇಂದ್ರ ಮೋದಿ ಟೀಂ ಬೆಂಗಳೂರಿಗೆ ಬಂದಿದೆಯಂತೆ.  40 ಪರ್ಸೆಂಟ್‌ ಕಮಿಷನ್‌ ಆರೋಪದ ದಾಖಲೆಗಳನ್ನ ಕಲೆ ಹಾಕುತ್ತಿದೆಯಂತೆ. ಈ ಕುರಿತಾದ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ತ್ರಿಮೂರ್ತಿಗಳಲ್ಲಿ ಯಾರಾಗ್ತಾರೆ ಬಾಳಾ ಠಾಕ್ರೆ ಉತ್ತರಾಧಿಕಾರಿ?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more