ಯೋಗ ಜೀವನದ ಭಾಗವಲ್ಲ, ಯೋಗವೇ ಜೀವನದ ದಾರಿ: ಪ್ರಧಾನಿ ಮೋದಿ

ಯೋಗ ಜೀವನದ ಭಾಗವಲ್ಲ, ಯೋಗವೇ ಜೀವನದ ದಾರಿ: ಪ್ರಧಾನಿ ಮೋದಿ

Published : Jun 21, 2022, 10:43 AM IST

*  ಸುಮಾರು 15,000 ಜನರೊಂದಿಗೆ ಯೋಗ ಮಾಡಿದ ಪ್ರಧಾನಿ ನರೇಂದ್ರ ಮೋದಿ
*  ಯೋಗದ ಮಹತ್ವದ ಕುರಿತು ತಿಳಿಸಿದ ಪ್ರಧಾನಿ
*  ನಿಮಿಷಗಳ ಧ್ಯಾನವು ನಮಗೆ ವಿಶ್ರಾಂತಿ ನೀಡುತ್ತದೆ 
 

ಮೈಸೂರು(ಜೂ.21): ಆರೋಗ್ಯವಂತ ದೇಹಕ್ಕೆ ಯೋಗ ಅತೀ ಅಗತ್ಯವಾಗಿದೆ. ಇಂದು ಜಗತ್ತಿನ ಮೂಲೆ ಮೂಲೆಯಿಂದ ಯೋಗದ ಪ್ರತಿಧ್ವನಿ ಕೇಳಿ ಬರುತ್ತಿದೆ. ಇದು ಜೀವನದ ಆಧಾರವಾಯಿತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಾವು ಎಷ್ಟೇ ಒತ್ತಡದ ವಾತಾವರಣದಲ್ಲಿದ್ದರೂ, ಕೆಲವು ನಿಮಿಷಗಳ ಧ್ಯಾನವು ನಮಗೆ ವಿಶ್ರಾಂತಿ ನೀಡುತ್ತದೆ, ನಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ. ಆದ್ದರಿಂದ, ನಾವು ಯೋಗವನ್ನು ಹೆಚ್ಚುವರಿ ಕೆಲಸವಾಗಿ ತೆಗೆದುಕೊಳ್ಳಬೇಕಾಗಿಲ್ಲ. ನಮಗೂ ಯೋಗ ತಿಳಿಯಬೇಕು, ಯೋಗವನ್ನೂ ಬದುಕಬೇಕು. ಯೋಗವನ್ನು ಸಾಧಿಸಬೇಕು, ಯೋಗವನ್ನೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ. 

ಪ್ರಧಾನಿ ಮೋದಿಯಿಂದ ಚರಿತ್ರೆ ಹಾಗೂ ಚಾರಿತ್ರ್ಯ ಕಟ್ಟುವ ಕೆಲಸ: ವಿಶ್ವ ಯೋಗ ದಿನದಲ್ಲಿ ಸಿಎಂ ಬೊಮ್ಮಾಯಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more