Murugha Mutt ಚಿತ್ರದುರ್ಗ ಮರುಘಾ ಶ್ರೀಗಳ ಬಂಧಿಸಿ ಆಜ್ಞಾತ ಸ್ಥಳಕ್ಕೆ ಕರೆದೊಯ್ದ ಪೊಲೀಸರು!

Murugha Mutt ಚಿತ್ರದುರ್ಗ ಮರುಘಾ ಶ್ರೀಗಳ ಬಂಧಿಸಿ ಆಜ್ಞಾತ ಸ್ಥಳಕ್ಕೆ ಕರೆದೊಯ್ದ ಪೊಲೀಸರು!

Published : Sep 01, 2022, 10:34 PM ISTUpdated : Sep 01, 2022, 11:35 PM IST

ಅತ್ಯಾಚಾರ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಶ್ರೀಗಳ ತೀವ್ರ ವಿಚಾರಣೆ ನಡೆಯುತ್ತದೆ. ಮಠದಲ್ಲಿ ಸಂಜೆ 7.45ರಿಂದ ವಿಚಾರಣೆ ನಡೆಸಲಾಗುತ್ತಿದೆ. ಸತತ ವಿಚಾರಣೆ ಬಳಿಕ ಮುರುಘಾ ಶ್ರೀಗಳನ್ನು ಪೊಲೀಸರು ಆಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ.  ಇತ್ತ ಮಠದ ಆವರಣಧಲ್ಲಿ ಭಾರಿ ಭದ್ರತೆ ನಿಯೋಜಿಸವಾಗಿದೆ. ಆದರೆ ಕೆಲ ಆರೋಪಿಗಳು ಎಸ್ಕೇಪ್ ಆಗಿದ್ದಾರೆ ಅನ್ನೋ ಮಾಹಿತಿಗಳು ಹೊರಬಿದ್ದಿದೆ.

ಅತ್ಯಾಚಾರ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಶ್ರೀಗಳ ತೀವ್ರ ವಿಚಾರಣೆ ನಡೆಯುತ್ತದೆ. ಮಠದಲ್ಲಿ ಸಂಜೆ 7.45ರಿಂದ ವಿಚಾರಣೆ ನಡೆಸಲಾಗುತ್ತಿದೆ. ಸತತ ವಿಚಾರಣೆ ಬಳಿಕ ಮುರುಘಾ ಶ್ರೀಗಳನ್ನು ಪೊಲೀಸರು ಆಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಪೋಕ್ಸ್ ಕೇಸ್ ದಾಖಲಾದ 6 ದಿನಗಳ ಬಳಿಕ ಮುರುಘಾ ಶ್ರೀಳ ಬಂಧನವಾಗಿದೆ. ಶ್ರೀಗಳ ಬಂಧನಕ್ಕೆ ಸತತ ಹೋರಾಟ, ಪ್ರತಿಭಟನೆಗಳು ನಡೆದಿದೆ. ಶ್ರೀಗಳ ವಿಚಾರಣೆ ಹಾಗೂ ಬಂಧನದ ಕಾರಣದಿಂದ ಮಠದ ಆವರಣ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭಾರಿ ಭದ್ರತೆ ನಿಯೋಜಿಸಲಾಗಿದೆ.  

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!