Murugha Mutt ಚಿತ್ರದುರ್ಗ ಮರುಘಾ ಶ್ರೀಗಳ ಬಂಧಿಸಿ ಆಜ್ಞಾತ ಸ್ಥಳಕ್ಕೆ ಕರೆದೊಯ್ದ ಪೊಲೀಸರು!

Murugha Mutt ಚಿತ್ರದುರ್ಗ ಮರುಘಾ ಶ್ರೀಗಳ ಬಂಧಿಸಿ ಆಜ್ಞಾತ ಸ್ಥಳಕ್ಕೆ ಕರೆದೊಯ್ದ ಪೊಲೀಸರು!

Published : Sep 01, 2022, 10:34 PM ISTUpdated : Sep 01, 2022, 11:35 PM IST

ಅತ್ಯಾಚಾರ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಶ್ರೀಗಳ ತೀವ್ರ ವಿಚಾರಣೆ ನಡೆಯುತ್ತದೆ. ಮಠದಲ್ಲಿ ಸಂಜೆ 7.45ರಿಂದ ವಿಚಾರಣೆ ನಡೆಸಲಾಗುತ್ತಿದೆ. ಸತತ ವಿಚಾರಣೆ ಬಳಿಕ ಮುರುಘಾ ಶ್ರೀಗಳನ್ನು ಪೊಲೀಸರು ಆಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ.  ಇತ್ತ ಮಠದ ಆವರಣಧಲ್ಲಿ ಭಾರಿ ಭದ್ರತೆ ನಿಯೋಜಿಸವಾಗಿದೆ. ಆದರೆ ಕೆಲ ಆರೋಪಿಗಳು ಎಸ್ಕೇಪ್ ಆಗಿದ್ದಾರೆ ಅನ್ನೋ ಮಾಹಿತಿಗಳು ಹೊರಬಿದ್ದಿದೆ.

ಅತ್ಯಾಚಾರ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಶ್ರೀಗಳ ತೀವ್ರ ವಿಚಾರಣೆ ನಡೆಯುತ್ತದೆ. ಮಠದಲ್ಲಿ ಸಂಜೆ 7.45ರಿಂದ ವಿಚಾರಣೆ ನಡೆಸಲಾಗುತ್ತಿದೆ. ಸತತ ವಿಚಾರಣೆ ಬಳಿಕ ಮುರುಘಾ ಶ್ರೀಗಳನ್ನು ಪೊಲೀಸರು ಆಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಪೋಕ್ಸ್ ಕೇಸ್ ದಾಖಲಾದ 6 ದಿನಗಳ ಬಳಿಕ ಮುರುಘಾ ಶ್ರೀಳ ಬಂಧನವಾಗಿದೆ. ಶ್ರೀಗಳ ಬಂಧನಕ್ಕೆ ಸತತ ಹೋರಾಟ, ಪ್ರತಿಭಟನೆಗಳು ನಡೆದಿದೆ. ಶ್ರೀಗಳ ವಿಚಾರಣೆ ಹಾಗೂ ಬಂಧನದ ಕಾರಣದಿಂದ ಮಠದ ಆವರಣ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭಾರಿ ಭದ್ರತೆ ನಿಯೋಜಿಸಲಾಗಿದೆ.  

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!