ಕನ್ನಡ ಸಾಹಿತ್ಯ ಸಮ್ಮೇಳನ ಸಾರಥಿ ಡಾ.ದೊಡ್ಡರಂಗೇಗೌಡ ವಿಶೇಷ ಸಂದರ್ಶನ

ಕನ್ನಡ ಸಾಹಿತ್ಯ ಸಮ್ಮೇಳನ ಸಾರಥಿ ಡಾ.ದೊಡ್ಡರಂಗೇಗೌಡ ವಿಶೇಷ ಸಂದರ್ಶನ

Published : Jan 02, 2023, 07:46 PM ISTUpdated : Jan 02, 2023, 07:59 PM IST

ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಇನ್ನು ಕೆಲವು ದಿನಗಳಷ್ಟೇ ಬಾಕಿ ಇದ್ದು, ಕನ್ನಡ ನುಡಿ ತೇರು ಎಳೆಯರು ಯಾಲಕ್ಕಿ ಕಂಪಿನ ನಗರಿ ಸಜ್ಜಾಗುತ್ತಿದ್ದು, ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನಾಡಿನ ವಿವಿಧೆಡೆಯ ಸಾಹಿತ್ಯಾಸಕ್ತರು ತುದಿಗಾಲಲ್ಲಿ ನಿಂತಿದ್ದಾರೆ.

ಬೆಂಗಳೂರು (ಜ.02): ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಇನ್ನು ಕೆಲವು ದಿನಗಳಷ್ಟೇ ಬಾಕಿ ಇದ್ದು, ಕನ್ನಡ ನುಡಿ ತೇರು ಎಳೆಯರು ಯಾಲಕ್ಕಿ ಕಂಪಿನ ನಗರಿ ಸಜ್ಜಾಗುತ್ತಿದ್ದು, ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನಾಡಿನ ವಿವಿಧೆಡೆಯ ಸಾಹಿತ್ಯಾಸಕ್ತರು ತುದಿಗಾಲಲ್ಲಿ ನಿಂತಿದ್ದಾರೆ. ಕೊರೋನಾದಿಂದ ಎರಡು ವರ್ಷಗಳಿಂದ ಸಮ್ಮೇಳನ ನಡೆಸಲು ಸಾಧ್ಯವಾಗಿರಲಿಲ್ಲ. ಇದರಿಂದ ಸಾಹಿತ್ಯಾಸಕ್ತರು ಯಾಲಕ್ಕಿ ನಗರಿಯಲ್ಲಿ ನಡೆಯುತ್ತಿರುವ ಸಾಹಿತ್ಯ ಜಾತ್ರೆಯಲ್ಲಿ ಪಾಲ್ಗೊಳ್ಳಲು ಉತ್ಸುಕರಾಗಿ ಕಾಯುತ್ತಿದ್ದಾರೆ. ಜ. 6, 7 ಮತ್ತು 8ರಂದು ಹಾವೇರಿಯಲ್ಲಿ ‘86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ’ಕ್ಕೆ ದಿನಗಣನೆ ಶುರುವಾಗಿದೆ. ಸಾಹಿತಿ ದೊಡ್ಡರಂಗೇಗೌಡರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ ಬಳಿ ಅಜ್ಜಯ್ಯನ ಗದ್ದುಗೆ ಎದುರಿನ ನೂರಾರು ಎಕರೆ ಬಯಲು ಜಾಗೆಯಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಕಾಮಗಾರಿ ಕೆಲವು ದಿನಗಳಿಂದ ನಡೆಯುತ್ತಿದೆ. ಇದೀಗ ಸಮ್ಮೇಳನದ ಸಾರಥಿ ಡಾ.ದೊಡ್ಡರಂಗೇಗೌಡ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ವಿಶೇಷ ಸಂದರ್ಶನವನ್ನು ನೀಡಿದ್ದು, ಸಾಹಿತ್ಯ ಸಮ್ಮೇಳನದ ಬಗ್ಗೆ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more