Mandya: ರಾತ್ರಿ ಅಕ್ಕಿ ಜಪ್ತಿ, ಬೆಳಿಗ್ಗೆ ಮಿಲ್‌ನಿಂದಲೇ ಮಾಯ, ಮಾಲಿಕರ ಅಕ್ರಮಕ್ಕೆ ಪೊಲೀಸರ ಸಾಥ್..?

Mandya: ರಾತ್ರಿ ಅಕ್ಕಿ ಜಪ್ತಿ, ಬೆಳಿಗ್ಗೆ ಮಿಲ್‌ನಿಂದಲೇ ಮಾಯ, ಮಾಲಿಕರ ಅಕ್ರಮಕ್ಕೆ ಪೊಲೀಸರ ಸಾಥ್..?

Suvarna News   | Asianet News
Published : Dec 11, 2021, 11:20 AM ISTUpdated : Dec 11, 2021, 11:25 AM IST

ಮಂಡ್ಯದಲ್ಲಿ (Mandya) ಪಂಜಾಬ್ ಪಡಿತರ ಅಕ್ಕಿ (Ration) ಪಾಲಿಶ್ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಪಂಜಾಬ್ ಪಡಿತರ ಅಕ್ಕಿಯನ್ನು ತಂದು, ಪಾಲಿಶ್ ಮಾಡಿ ಅದನ್ನು ವಿದೇಶಕ್ಕೆ ರಫ್ತು ಮಾಡಲಾಗುತ್ತಿತ್ತು. 

ಮಂಡ್ಯ (ಡಿ. 11): ಇಲ್ಲಿ ಪಂಜಾಬ್ ಪಡಿತರ (Ration) ಅಕ್ಕಿ ಪಾಲಿಶ್ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಪಂಜಾಬ್ ಪಡಿತರ ಅಕ್ಕಿಯನ್ನು ತಂದು, ಪಾಲಿಶ್ ಮಾಡಿ ಅದನ್ನು ವಿದೇಶಕ್ಕೆ ರಫ್ತು ಮಾಡಲಾಗುತ್ತಿತ್ತು.

ಅಕ್ರಮ ಪಡಿತರ (Ration) ದಾಸ್ತಾನಿನ ಬಗ್ಗೆ ತಹಶೀಲ್ದಾರರಿಗೆ ದೂರು ಬರುತ್ತದೆ. ಅದರಂತೆ ತಹಶೀಲ್ದಾರ್ ಸೂಚನೆ ಮೇರೆಗೆ ಅಧಿಕಾರಿಗಳ ತಂಡ, ಪೊಲೀಸರು ದಾಳಿ ನಡೆಸುತ್ತಾರೆ. ಮಿಲ್‌ನ್ನು ಸೀಜ್ ಮಾಡಿ, ಭದ್ರತೆಯನ್ನೂ ಒದಗಿಸುತ್ತಾರೆ. ರಾತ್ರಿ ಮಿಲ್‌ನಲ್ಲಿದ್ದ ಅಕ್ಕಿ, ಬೆಳಿಗ್ಗೆ ನಾಪತ್ತೆಯಾಗಿದೆ. ಬೆಳಿಗ್ಗೆ ಬಂದು ತಹಶೀಲ್ದಾರ್ ನೋಡಿದರೆ ಶಾಕ್..! ಹಾಗಾದರೆ ರೈಸ್‌ಮಿಲ್ ಮಾಲಿಕರಿಗೆ ಪೊಲೀಸರೇ ಸಾಥ್ ನೀಡಿದರಾ..? 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more