ಸಿಟಿ ರವಿ ಖಾನಪುರ ಠಾಣೆಯಿಂದ ಬೆಂಗಳೂರಿಗೆ ಶಿಫ್ಟ್, ಪೊಲೀಸರ ವಿರುದ್ದ ಬಿಜೆಪಿ ಆಕ್ರೋಶ!

ಸಿಟಿ ರವಿ ಖಾನಪುರ ಠಾಣೆಯಿಂದ ಬೆಂಗಳೂರಿಗೆ ಶಿಫ್ಟ್, ಪೊಲೀಸರ ವಿರುದ್ದ ಬಿಜೆಪಿ ಆಕ್ರೋಶ!

Published : Dec 19, 2024, 11:55 PM ISTUpdated : Dec 20, 2024, 12:03 AM IST

ಸಿಟಿ ರವಿ ಬಂಧನ ವಿರೋಧಿ ಬಿಜೆಪಿ ಹೋರಾಟ ತೀವ್ರಗೊಳಿಸಿದೆ. ಇತ್ತ ಕಾಂಗ್ರೆಸ್ ಸಿಟಿ ರವಿ ವಿರುದ್ದ ಪ್ರತಿಭಟನೆ ನಡೆಸುತ್ತಿದೆ. ಇದರ ನಡುವೆ ಸಿಟಿ ರವಿಯನ್ನು ಖಾನಪುರದಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗತ್ತಿದೆ.
 

ಬೆಳಗಾವಿ(ಡಿ.19) ವಿಧಾನ ಪರಿಷತ್‌ನಲ್ಲಿ ಸಿಟಿ ರವಿ ಅಕ್ಷೇಪಾರ್ಹ ಪದವನ್ನು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಳಸಿದ್ದಾರೆ ಅನ್ನೋ ಆರೋಪದಡಿ ಕೋಲಾಹಲ ಸೃಷ್ಟಿಯಾಗಿದೆ. ಬೆಳಗಾವಿ ಪೊಲೀಸರು ಸಿಟಿ ರವಿಯನ್ನು ಬಂಧಿಸಲಾಗಿದೆ. ಈ ಬಂಧನ ಇದೀಗ ಭಾರಿ ಹೈಡ್ರಾಮಕ್ಕೆ ಕಾರಣವಾಗಿದೆ. ಇದೀಗ ಸಿಟಿ ರವಿಯನ್ನು ಖಾನಪುರದಿಂದ ಬೆಂಗಳೂರಿಗೆ ಪೊಲೀರು ಶಿಫ್ಟ್ ಮಾಡಲು ನಿರ್ಧರಿಸಿದ್ದಾರೆ. ಇತ್ತ ಸಿಟಿ ರವಿ ಮೇಲೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ನಡೆಸಿದ ಹಲ್ಲೆ ವಿರುದ್ದ ದೂರು ದಾಖಲಾಗಿದೆ.
 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more