ಸಿಟಿ ರವಿ ಖಾನಪುರ ಠಾಣೆಯಿಂದ ಬೆಂಗಳೂರಿಗೆ ಶಿಫ್ಟ್, ಪೊಲೀಸರ ವಿರುದ್ದ ಬಿಜೆಪಿ ಆಕ್ರೋಶ!

ಸಿಟಿ ರವಿ ಖಾನಪುರ ಠಾಣೆಯಿಂದ ಬೆಂಗಳೂರಿಗೆ ಶಿಫ್ಟ್, ಪೊಲೀಸರ ವಿರುದ್ದ ಬಿಜೆಪಿ ಆಕ್ರೋಶ!

Published : Dec 19, 2024, 11:55 PM ISTUpdated : Dec 20, 2024, 12:03 AM IST

ಸಿಟಿ ರವಿ ಬಂಧನ ವಿರೋಧಿ ಬಿಜೆಪಿ ಹೋರಾಟ ತೀವ್ರಗೊಳಿಸಿದೆ. ಇತ್ತ ಕಾಂಗ್ರೆಸ್ ಸಿಟಿ ರವಿ ವಿರುದ್ದ ಪ್ರತಿಭಟನೆ ನಡೆಸುತ್ತಿದೆ. ಇದರ ನಡುವೆ ಸಿಟಿ ರವಿಯನ್ನು ಖಾನಪುರದಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗತ್ತಿದೆ.
 

ಬೆಳಗಾವಿ(ಡಿ.19) ವಿಧಾನ ಪರಿಷತ್‌ನಲ್ಲಿ ಸಿಟಿ ರವಿ ಅಕ್ಷೇಪಾರ್ಹ ಪದವನ್ನು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಳಸಿದ್ದಾರೆ ಅನ್ನೋ ಆರೋಪದಡಿ ಕೋಲಾಹಲ ಸೃಷ್ಟಿಯಾಗಿದೆ. ಬೆಳಗಾವಿ ಪೊಲೀಸರು ಸಿಟಿ ರವಿಯನ್ನು ಬಂಧಿಸಲಾಗಿದೆ. ಈ ಬಂಧನ ಇದೀಗ ಭಾರಿ ಹೈಡ್ರಾಮಕ್ಕೆ ಕಾರಣವಾಗಿದೆ. ಇದೀಗ ಸಿಟಿ ರವಿಯನ್ನು ಖಾನಪುರದಿಂದ ಬೆಂಗಳೂರಿಗೆ ಪೊಲೀರು ಶಿಫ್ಟ್ ಮಾಡಲು ನಿರ್ಧರಿಸಿದ್ದಾರೆ. ಇತ್ತ ಸಿಟಿ ರವಿ ಮೇಲೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ನಡೆಸಿದ ಹಲ್ಲೆ ವಿರುದ್ದ ದೂರು ದಾಖಲಾಗಿದೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more