ಸಿಟಿ ರವಿ ಖಾನಪುರ ಠಾಣೆಯಿಂದ ಬೆಂಗಳೂರಿಗೆ ಶಿಫ್ಟ್, ಪೊಲೀಸರ ವಿರುದ್ದ ಬಿಜೆಪಿ ಆಕ್ರೋಶ!

ಸಿಟಿ ರವಿ ಖಾನಪುರ ಠಾಣೆಯಿಂದ ಬೆಂಗಳೂರಿಗೆ ಶಿಫ್ಟ್, ಪೊಲೀಸರ ವಿರುದ್ದ ಬಿಜೆಪಿ ಆಕ್ರೋಶ!

Published : Dec 19, 2024, 11:55 PM ISTUpdated : Dec 20, 2024, 12:03 AM IST

ಸಿಟಿ ರವಿ ಬಂಧನ ವಿರೋಧಿ ಬಿಜೆಪಿ ಹೋರಾಟ ತೀವ್ರಗೊಳಿಸಿದೆ. ಇತ್ತ ಕಾಂಗ್ರೆಸ್ ಸಿಟಿ ರವಿ ವಿರುದ್ದ ಪ್ರತಿಭಟನೆ ನಡೆಸುತ್ತಿದೆ. ಇದರ ನಡುವೆ ಸಿಟಿ ರವಿಯನ್ನು ಖಾನಪುರದಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗತ್ತಿದೆ.
 

ಬೆಳಗಾವಿ(ಡಿ.19) ವಿಧಾನ ಪರಿಷತ್‌ನಲ್ಲಿ ಸಿಟಿ ರವಿ ಅಕ್ಷೇಪಾರ್ಹ ಪದವನ್ನು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಳಸಿದ್ದಾರೆ ಅನ್ನೋ ಆರೋಪದಡಿ ಕೋಲಾಹಲ ಸೃಷ್ಟಿಯಾಗಿದೆ. ಬೆಳಗಾವಿ ಪೊಲೀಸರು ಸಿಟಿ ರವಿಯನ್ನು ಬಂಧಿಸಲಾಗಿದೆ. ಈ ಬಂಧನ ಇದೀಗ ಭಾರಿ ಹೈಡ್ರಾಮಕ್ಕೆ ಕಾರಣವಾಗಿದೆ. ಇದೀಗ ಸಿಟಿ ರವಿಯನ್ನು ಖಾನಪುರದಿಂದ ಬೆಂಗಳೂರಿಗೆ ಪೊಲೀರು ಶಿಫ್ಟ್ ಮಾಡಲು ನಿರ್ಧರಿಸಿದ್ದಾರೆ. ಇತ್ತ ಸಿಟಿ ರವಿ ಮೇಲೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ನಡೆಸಿದ ಹಲ್ಲೆ ವಿರುದ್ದ ದೂರು ದಾಖಲಾಗಿದೆ.
 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more