'ಅವರನ್ನು ಬಂಧಿಸಿ, ಅವರದೇ ಭಾಷೆಯಲ್ಲಿ ತಕ್ಕ ಪಾಠ ಕಲಿಸಿ'; ರಾಜಕೀಯ ನಾಯಕರಿಂದ ಗಲಭೆ ಖಂಡನೆ

'ಅವರನ್ನು ಬಂಧಿಸಿ, ಅವರದೇ ಭಾಷೆಯಲ್ಲಿ ತಕ್ಕ ಪಾಠ ಕಲಿಸಿ'; ರಾಜಕೀಯ ನಾಯಕರಿಂದ ಗಲಭೆ ಖಂಡನೆ

Published : Aug 12, 2020, 01:54 PM IST

ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ವರದಿ ಮಾಡಲು ಹೋಗಿದ್ದಾಗ ಸುವರ್ಣ ನ್ಯೂಸ್ ವರದಿಗಾರರ ಮೇಲೆ ನಡೆದ ಹಲ್ಲೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಉದ್ರಿಕ್ತ ಗುಂಪನ್ನು ಬಂಧಿಸಿ, ಅವರದೇ ಭಾಷೆಯಲ್ಲಿ ತಕ್ಕ ಪಾಠ ಕಲಿಸಿ' ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್, ಎ.ಎಸ್ ಪಾಟೀಲ್ ನಡಹಳ್ಳಿ, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಸೇರಿದಂತೆ ಸಾಕಷ್ಟು ಮಂದಿ ಖಂಡಿಸಿದ್ದಾರೆ. 
 

ಬೆಂಗಳೂರು (ಆ. 12): ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ವರದಿ ಮಾಡಲು ಹೋಗಿದ್ದಾಗ ಸುವರ್ಣ ನ್ಯೂಸ್ ವರದಿಗಾರರ ಮೇಲೆ ನಡೆದ ಹಲ್ಲೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. 

ಉದ್ರಿಕ್ತ ಗುಂಪನ್ನು ಬಂಧಿಸಿ, ಅವರದೇ ಭಾಷೆಯಲ್ಲಿ ತಕ್ಕ ಪಾಠ ಕಲಿಸಿ' ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್, ಎ.ಎಸ್ ಪಾಟೀಲ್ ನಡಹಳ್ಳಿ, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಸೇರಿದಂತೆ ಸಾಕಷ್ಟು ಮಂದಿ ಖಂಡಿಸಿದ್ದಾರೆ. 

'ಮಾಧ್ಯಮಗಳ ಮೇಲೆ ಹಲ್ಲೆ ನಡೆಸಿರುವ ಸರ್ವಥಾ ಸರಿಯಲ್ಲ. ಉದ್ರಿಕ್ತರ ಗುಂಪು ಯಾವ ಮಟ್ಟಕ್ಕೆ ಹೋಗುವುದಕ್ಕಾದರೂ ಸಿದ್ದರಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು' ಎಂದು ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!