'ಅವರನ್ನು ಬಂಧಿಸಿ, ಅವರದೇ ಭಾಷೆಯಲ್ಲಿ ತಕ್ಕ ಪಾಠ ಕಲಿಸಿ'; ರಾಜಕೀಯ ನಾಯಕರಿಂದ ಗಲಭೆ ಖಂಡನೆ

'ಅವರನ್ನು ಬಂಧಿಸಿ, ಅವರದೇ ಭಾಷೆಯಲ್ಲಿ ತಕ್ಕ ಪಾಠ ಕಲಿಸಿ'; ರಾಜಕೀಯ ನಾಯಕರಿಂದ ಗಲಭೆ ಖಂಡನೆ

Published : Aug 12, 2020, 01:54 PM IST

ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ವರದಿ ಮಾಡಲು ಹೋಗಿದ್ದಾಗ ಸುವರ್ಣ ನ್ಯೂಸ್ ವರದಿಗಾರರ ಮೇಲೆ ನಡೆದ ಹಲ್ಲೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಉದ್ರಿಕ್ತ ಗುಂಪನ್ನು ಬಂಧಿಸಿ, ಅವರದೇ ಭಾಷೆಯಲ್ಲಿ ತಕ್ಕ ಪಾಠ ಕಲಿಸಿ' ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್, ಎ.ಎಸ್ ಪಾಟೀಲ್ ನಡಹಳ್ಳಿ, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಸೇರಿದಂತೆ ಸಾಕಷ್ಟು ಮಂದಿ ಖಂಡಿಸಿದ್ದಾರೆ. 
 

ಬೆಂಗಳೂರು (ಆ. 12): ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ವರದಿ ಮಾಡಲು ಹೋಗಿದ್ದಾಗ ಸುವರ್ಣ ನ್ಯೂಸ್ ವರದಿಗಾರರ ಮೇಲೆ ನಡೆದ ಹಲ್ಲೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. 

ಉದ್ರಿಕ್ತ ಗುಂಪನ್ನು ಬಂಧಿಸಿ, ಅವರದೇ ಭಾಷೆಯಲ್ಲಿ ತಕ್ಕ ಪಾಠ ಕಲಿಸಿ' ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್, ಎ.ಎಸ್ ಪಾಟೀಲ್ ನಡಹಳ್ಳಿ, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಸೇರಿದಂತೆ ಸಾಕಷ್ಟು ಮಂದಿ ಖಂಡಿಸಿದ್ದಾರೆ. 

'ಮಾಧ್ಯಮಗಳ ಮೇಲೆ ಹಲ್ಲೆ ನಡೆಸಿರುವ ಸರ್ವಥಾ ಸರಿಯಲ್ಲ. ಉದ್ರಿಕ್ತರ ಗುಂಪು ಯಾವ ಮಟ್ಟಕ್ಕೆ ಹೋಗುವುದಕ್ಕಾದರೂ ಸಿದ್ದರಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು' ಎಂದು ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!