Hijab Row: ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ವಿಚಾರಣೆ ಬೇಡ, ಹೈಕೋರ್ಟ್‌ಗೆ ಅರ್ಜಿ

Hijab Row: ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ವಿಚಾರಣೆ ಬೇಡ, ಹೈಕೋರ್ಟ್‌ಗೆ ಅರ್ಜಿ

Suvarna News   | Asianet News
Published : Feb 15, 2022, 11:05 AM IST

ಉಡುಪಿಯ 5 ವಿದ್ಯಾರ್ಥಿನಿಯರ ಹಿಜಾಬ್ ಜಟಾಪಟಿಗೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ಪ್ರಕರಣದ ವಿಚಾರಣೆ ಬೇಡ ಎಂದು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. 

ಉಡುಪಿ (ಫೆ. 15): ಉಡುಪಿಯ (Udupi) 5 ವಿದ್ಯಾರ್ಥಿನಿಯರ ಹಿಜಾಬ್ (Hijab) ಜಟಾಪಟಿಗೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ಪ್ರಕರಣದ ವಿಚಾರಣೆ ಬೇಡ ಎಂದು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. 

'ಪಂಚರಾಜ್ಯ ಚುನಾವಣೆಯಲ್ಲಿ ಹಿಜಾಬ್ ವಿಷಯ ಪ್ರಸ್ತಾಪವಾಗಿದೆ. ರಾಜಕೀಯ ಲಾಭಕ್ಕಾಗಿ ಹಿಜಾಬ್ ಪ್ರಕರಣ ದುರ್ಬಳಕೆಯಾಗ್ತಿದೆ. ಹೀಗಾಗಿ ಚುನಾವಣೆ ಮುಗಿಯುವವರೆಗೂ ವಿಚಾರಣೆ ಬೇಡ ಎಂದು ವಕಿಲ ಮೊಹಮ್ಮದ್ ತಾಹೀರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾಎ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more