Hijab Row: ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ವಿಚಾರಣೆ ಬೇಡ, ಹೈಕೋರ್ಟ್‌ಗೆ ಅರ್ಜಿ

Hijab Row: ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ವಿಚಾರಣೆ ಬೇಡ, ಹೈಕೋರ್ಟ್‌ಗೆ ಅರ್ಜಿ

Suvarna News   | Asianet News
Published : Feb 15, 2022, 11:05 AM IST

ಉಡುಪಿಯ 5 ವಿದ್ಯಾರ್ಥಿನಿಯರ ಹಿಜಾಬ್ ಜಟಾಪಟಿಗೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ಪ್ರಕರಣದ ವಿಚಾರಣೆ ಬೇಡ ಎಂದು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. 

ಉಡುಪಿ (ಫೆ. 15): ಉಡುಪಿಯ (Udupi) 5 ವಿದ್ಯಾರ್ಥಿನಿಯರ ಹಿಜಾಬ್ (Hijab) ಜಟಾಪಟಿಗೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ಪ್ರಕರಣದ ವಿಚಾರಣೆ ಬೇಡ ಎಂದು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. 

'ಪಂಚರಾಜ್ಯ ಚುನಾವಣೆಯಲ್ಲಿ ಹಿಜಾಬ್ ವಿಷಯ ಪ್ರಸ್ತಾಪವಾಗಿದೆ. ರಾಜಕೀಯ ಲಾಭಕ್ಕಾಗಿ ಹಿಜಾಬ್ ಪ್ರಕರಣ ದುರ್ಬಳಕೆಯಾಗ್ತಿದೆ. ಹೀಗಾಗಿ ಚುನಾವಣೆ ಮುಗಿಯುವವರೆಗೂ ವಿಚಾರಣೆ ಬೇಡ ಎಂದು ವಕಿಲ ಮೊಹಮ್ಮದ್ ತಾಹೀರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾಎ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more