Belagavi Violence: ಕರ್ನಾಟಕ-ಮಹಾರಾಷ್ಟ್ರ ಧಗಧಗ: ಬೆಂಕಿ ಗಲಾಟೆಯ ಹಿಂದೆ ರಾಜಕಾರಣದ ಕರಿನೆರಳು...!

Belagavi Violence: ಕರ್ನಾಟಕ-ಮಹಾರಾಷ್ಟ್ರ ಧಗಧಗ: ಬೆಂಕಿ ಗಲಾಟೆಯ ಹಿಂದೆ ರಾಜಕಾರಣದ ಕರಿನೆರಳು...!

Suvarna News   | Asianet News
Published : Dec 19, 2021, 10:07 AM IST

*  ಮಿತಿಮೀರಿದ ಎಂಇಎಸ್‌ ಪುಂಡರ ಮೊಂಡಾಟ 
*  ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆ ಧ್ವಂಸ
*  ಕನ್ನಡ ಭಾವುಟಕ್ಕೆ ಬೆಂಕಿ ಹಚ್ಚಿದ ಎಂಇಎಸ್‌ ಪುಂಡರು

ಬೆಳಗಾವಿ(ಡಿ.19):  ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಮತಿಗೇಡಿ ಎಂಇಎಸ್‌ ಪುಂಡರು ಕನ್ನಡ ಭಾವುಟಕ್ಕೆ ಬೆಂಕಿ ಹಚ್ಚಿದ್ದರು. ಬೆಂಗಳೂರಿನಲ್ಲಿ ಕೆಲ ಕಿಡಿಗೇಡಿಗಳು ಶಿವಾಜಿ ಪ್ರತಿಮೆಗೆ ಅವಮಾನ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಎಂಇಎಸ್‌ ಪುಂಡರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನ ಧ್ವಂಸ ಮಾಡಿದ್ದಾರೆ. ಇವೆಲ್ಲದರ ಪರಿಣಾಮ ರಾಜ್ಯದಲ್ಲಿ ಇದೀಗ ಬೆಂಕಿ ಹೊತ್ತಿಕೊಂಡಿದೆ. ಕನ್ನಡಿಗರು ಸಹನಾಶೀಲರು, ಎಲ್ಲವನ್ನೂ ಸಹಿಸಿಕೊಳ್ಳುತ್ತಾರೆ ಅಂತ ಈ ಪರಿ ಪುಂಡಾಟ ನಡೆಸೋದಾ?.ನಾವು ತೋರಿಸುವ ಐದು ವಿಡಿಯೋಗಳನ್ನ ನೋಡಿದ್ರೆ ಕನ್ನಡಿಗರ ಕದ್ದು ಕುದಿಯುತ್ತದೆ. ಹೌದು, ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

Viral News: ಕನ್ನಡಿಯೊಳಗೆ 17 ಚೆಲುವೆಯರು, ಅವಕ್ಕಾದ ಪೊಲೀಸರು..!

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more