Belagavi Violence: ಕರ್ನಾಟಕ-ಮಹಾರಾಷ್ಟ್ರ ಧಗಧಗ: ಬೆಂಕಿ ಗಲಾಟೆಯ ಹಿಂದೆ ರಾಜಕಾರಣದ ಕರಿನೆರಳು...!

Belagavi Violence: ಕರ್ನಾಟಕ-ಮಹಾರಾಷ್ಟ್ರ ಧಗಧಗ: ಬೆಂಕಿ ಗಲಾಟೆಯ ಹಿಂದೆ ರಾಜಕಾರಣದ ಕರಿನೆರಳು...!

Suvarna News   | Asianet News
Published : Dec 19, 2021, 10:07 AM IST

*  ಮಿತಿಮೀರಿದ ಎಂಇಎಸ್‌ ಪುಂಡರ ಮೊಂಡಾಟ 
*  ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆ ಧ್ವಂಸ
*  ಕನ್ನಡ ಭಾವುಟಕ್ಕೆ ಬೆಂಕಿ ಹಚ್ಚಿದ ಎಂಇಎಸ್‌ ಪುಂಡರು

ಬೆಳಗಾವಿ(ಡಿ.19):  ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಮತಿಗೇಡಿ ಎಂಇಎಸ್‌ ಪುಂಡರು ಕನ್ನಡ ಭಾವುಟಕ್ಕೆ ಬೆಂಕಿ ಹಚ್ಚಿದ್ದರು. ಬೆಂಗಳೂರಿನಲ್ಲಿ ಕೆಲ ಕಿಡಿಗೇಡಿಗಳು ಶಿವಾಜಿ ಪ್ರತಿಮೆಗೆ ಅವಮಾನ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಎಂಇಎಸ್‌ ಪುಂಡರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನ ಧ್ವಂಸ ಮಾಡಿದ್ದಾರೆ. ಇವೆಲ್ಲದರ ಪರಿಣಾಮ ರಾಜ್ಯದಲ್ಲಿ ಇದೀಗ ಬೆಂಕಿ ಹೊತ್ತಿಕೊಂಡಿದೆ. ಕನ್ನಡಿಗರು ಸಹನಾಶೀಲರು, ಎಲ್ಲವನ್ನೂ ಸಹಿಸಿಕೊಳ್ಳುತ್ತಾರೆ ಅಂತ ಈ ಪರಿ ಪುಂಡಾಟ ನಡೆಸೋದಾ?.ನಾವು ತೋರಿಸುವ ಐದು ವಿಡಿಯೋಗಳನ್ನ ನೋಡಿದ್ರೆ ಕನ್ನಡಿಗರ ಕದ್ದು ಕುದಿಯುತ್ತದೆ. ಹೌದು, ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

Viral News: ಕನ್ನಡಿಯೊಳಗೆ 17 ಚೆಲುವೆಯರು, ಅವಕ್ಕಾದ ಪೊಲೀಸರು..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more