Belagavi Violence: ಕರ್ನಾಟಕ-ಮಹಾರಾಷ್ಟ್ರ ಧಗಧಗ: ಬೆಂಕಿ ಗಲಾಟೆಯ ಹಿಂದೆ ರಾಜಕಾರಣದ ಕರಿನೆರಳು...!

Belagavi Violence: ಕರ್ನಾಟಕ-ಮಹಾರಾಷ್ಟ್ರ ಧಗಧಗ: ಬೆಂಕಿ ಗಲಾಟೆಯ ಹಿಂದೆ ರಾಜಕಾರಣದ ಕರಿನೆರಳು...!

Published : Dec 19, 2021, 10:07 AM IST

*  ಮಿತಿಮೀರಿದ ಎಂಇಎಸ್‌ ಪುಂಡರ ಮೊಂಡಾಟ 
*  ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆ ಧ್ವಂಸ
*  ಕನ್ನಡ ಭಾವುಟಕ್ಕೆ ಬೆಂಕಿ ಹಚ್ಚಿದ ಎಂಇಎಸ್‌ ಪುಂಡರು

ಬೆಳಗಾವಿ(ಡಿ.19):  ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಮತಿಗೇಡಿ ಎಂಇಎಸ್‌ ಪುಂಡರು ಕನ್ನಡ ಭಾವುಟಕ್ಕೆ ಬೆಂಕಿ ಹಚ್ಚಿದ್ದರು. ಬೆಂಗಳೂರಿನಲ್ಲಿ ಕೆಲ ಕಿಡಿಗೇಡಿಗಳು ಶಿವಾಜಿ ಪ್ರತಿಮೆಗೆ ಅವಮಾನ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಎಂಇಎಸ್‌ ಪುಂಡರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನ ಧ್ವಂಸ ಮಾಡಿದ್ದಾರೆ. ಇವೆಲ್ಲದರ ಪರಿಣಾಮ ರಾಜ್ಯದಲ್ಲಿ ಇದೀಗ ಬೆಂಕಿ ಹೊತ್ತಿಕೊಂಡಿದೆ. ಕನ್ನಡಿಗರು ಸಹನಾಶೀಲರು, ಎಲ್ಲವನ್ನೂ ಸಹಿಸಿಕೊಳ್ಳುತ್ತಾರೆ ಅಂತ ಈ ಪರಿ ಪುಂಡಾಟ ನಡೆಸೋದಾ?.ನಾವು ತೋರಿಸುವ ಐದು ವಿಡಿಯೋಗಳನ್ನ ನೋಡಿದ್ರೆ ಕನ್ನಡಿಗರ ಕದ್ದು ಕುದಿಯುತ್ತದೆ. ಹೌದು, ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

Viral News: ಕನ್ನಡಿಯೊಳಗೆ 17 ಚೆಲುವೆಯರು, ಅವಕ್ಕಾದ ಪೊಲೀಸರು..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more