ಲಾಕ್‌ಡೌನ್‌ ಎಫೆಕ್ಟ್‌: ಭಾರತದಲ್ಲಿ ವಾಯುಮಾಲಿನ್ಯ ಭಾರೀ ಪ್ರಮಾಣದಲ್ಲಿ ಇಳಿಕೆ

ಲಾಕ್‌ಡೌನ್‌ ಎಫೆಕ್ಟ್‌: ಭಾರತದಲ್ಲಿ ವಾಯುಮಾಲಿನ್ಯ ಭಾರೀ ಪ್ರಮಾಣದಲ್ಲಿ ಇಳಿಕೆ

Suvarna News   | Asianet News
Published : May 21, 2020, 01:26 PM IST

ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್‌ ವಿರೋಧಿಸಿ ದಾಂಧಲೆ|ರೈಲುಗಳಲ್ಲಿ ಚನ್ನಪಟ್ಟಣದ ಬೊಂಬೆಗಳ ಪ್ರದರ್ಶನಕ್ಕೆ ರೈಲ್ವೆ ಇಲಾಖೆ ಅಸ್ತು| ಕೋವಿಡ್‌ ಕಾರ್ಯನಿರ್ವಹಣೆ ವೇಳೆ ಅಂಗನವಾಡಿ ಕಾರ್ಯಕರ್ತೆ ಸಾವು|

ಬೆಂಗಳೂರು(ಮೇ.21): ಲಾಕ್‌ಡೌನ್‌ನಿಂದ ಭಾರತದಲ್ಲಿ ವಾಯುಮಾಲಿನ್ಯ ಶೇ. ರಷ್ಟು ಇಳಿಕೆಯಾದೆ: ರಾಷ್ಟ್ರೀಯ ಹವಾಮಾನ ಬದಲಾವಣೆ ಅಧ್ಯಯನದಿಂದ ವರದಿ ಬಹಿರಂಗ

* ರಾಜ್ಯದಲ್ಲಿ ದಿನೇ ದಿನೆ ಕ್ವಾರಂಟೈನ್‌ಗೆ ವಿರೋಧ ವ್ಯಕ್ತವಾಗುತ್ತಿದೆ. ಶಿವಮೊಗ್ಗದ ಬಾಪೂಜಿ ನಗರದಲ್ಲಿ ಹೊರ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್‌ ವಿರೋಧಿಸಿ ದಾಂಧಲೆ.

* ಅನಾರೋಗ್ಯದಿಂದ ಸಾವನ್ನಪ್ಪಿದ ಯುವಕನ ಶವ ಸಾಗಾಟಕ್ಕೆ ಬೆಳಗಾವಿ ಜಿಲ್ಲಾಡಳಿತ ನಿರಾಕರಣೆ

ರ‌್ಯಾಸ್ಕಲ್ ಎಂದಿದ್ದಕ್ಕೆ ರೈತ ಮಹಿಳೆಯ ಕ್ಷಮೆ ಕೇಳಿದ ಸಚಿವ ಮಾಧುಸ್ವಾಮಿ!

* ಕೋವಿಡ್‌ ಕಾರ್ಯನಿರ್ವಹಣೆ ವೇಳೆ ಅಂಗನವಾಡಿ ಕಾರ್ಯಕರ್ತೆ ಸಾವು, ಬೈಕ್‌ ಮೇಲೆ ತೆರಳುತ್ತಿದ್ದ ವೇಳೆ ಅಪಘಾತಕ್ಕೆ ಪ್ರಭಾವತಿ ಸಾವು

* ಕೊರೋನಾದಿಂದ ನಲುಗಿದ್ದ ಚನ್ನಪಟ್ಟಣದ ಬೊಂಬೆಗಳಿಗೆ ಇದೀಗ ಫುಲ್‌ ಡಿಮ್ಯಾಂಡ್‌- ರೈಲುಗಳಲ್ಲಿ ಚನ್ನಪಟ್ಟಣದ ಬೊಂಬೆಗಳ ಪ್ರದರ್ಶನಕ್ಕೆ ರೈಲ್ವೆ ಇಲಾಖೆ ಅಸ್ತು
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!