ಕರ್ನಾಟಕ ಬಂದ್‌ಗೆ ಠುಸ್ಸ್ ಆಗಲು ಕಾರಣ ಇದು!

ಕರ್ನಾಟಕ ಬಂದ್‌ಗೆ ಠುಸ್ಸ್ ಆಗಲು ಕಾರಣ ಇದು!

Suvarna News   | Asianet News
Published : Feb 13, 2020, 02:03 PM IST

ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ; ಸುಮಾರು 600 ಸಂಘಟನೆಗಳು ಬೆಂಬಲ ಕೊಟ್ಟಿದ್ರೂ, ಎಲ್ಲೂ ಕಾಣದ ಬಂದ್‌; ಪ್ರತಿಭಟನೆ, ಮೆರವಣಿಗೆ, ಟೈರ್ ಸುಡುವಿಕೆಗೆ ಸೀಮಿತವಾದ ಬಂದ್

ಬೆಂಗಳೂರು (ಫೆ.13): ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನಿಡಿದ್ದ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ನೋಡಿ | ನಲಪಾಡ್‌ ಆಯ್ತು, ಆ್ಯಕ್ಸಿಡೆಂಟ್ ಸುಳಿಯಲ್ಲಿ ಈಗ ಅಶೋಕ್ ಪುತ್ರನ ಸರದಿ?

ಸುಮಾರು 600 ಸಂಘಟನೆಗಳು ಬೆಂಬಲ ಕೊಟ್ಟಿದ್ರೂ, ನಿರೀಕ್ಷಿತ ಮಟ್ಟದಲ್ಲಿ  ಪ್ರತಿಕ್ರಿಯೆ ಕಂಡುಬಂದಿಲ್ಲ. ಜನಜೀವನ ಸಹಜವಾಗಿದೆ. ವ್ಯಾಪಾರ ಎಂದಿನಂತೆ ನಡೆಯುತ್ತಿದೆ. ಬಸ್ಸು-ಕಾರುಗಳು ಎಂದಿನಂತೆ ಓಡಾಡುತ್ತಿವೆ. 

 ಪ್ರತಿಭಟನೆ, ಮೆರವಣಿಗೆ, ಟೈರ್ ಸುಡುವಿಕೆಗೆ ಬಂದ್ ಸೀಮಿತವಾಗಿದೆ. ಹಾಗಾದ್ರೆ ಬಂದ್‌ ವಿಫಲವಾಗಲು ಕಾರಣವೇನು?

ಇದನ್ನೂ ನೋಡಿ | ಗುಲಾಬಿ ಕೊಟ್ಟು ಕರ್ನಾಟಕ ಬಂದ್‌ಗೆ ವಿರೋಧ!

"

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!